ಭೌತ ವಿಜ್ಞಾನಿ ಪ್ರೊ. ಶ್ರೀಕಾಂತ ಶಾಸ್ತ್ರಿ ಅವರಿಂದ ವಿಶೇಷ ಉಪನ್ಯಾಸ
ಬೆಂಗಳೂರು, ಜೂನ್ 7: ಲೋಕಚರಿತ ಸಮುದಾಯ ಕೂಟವು ಭೌತ ವಿಜ್ಞಾನಿ ಪ್ರೊ. ಶ್ರೀಕಾಂತ ಶಾಸ್ತ್ರಿ ಅವರಿಂದ ವಿಶೇಷ ಉಪನ್ಯಾಸವನ್ನು ಜೂನ್ 10ರಂದು ಬೆಳಗ್ಗೆ 10ಗಂಟೆಗೆ ಆಯೋಜಿಸಿದೆ.
ಉಪನ್ಯಾಸವು ಮಲ್ಲೇಶ್ವರದ 15 ನೇ ಅಡ್ಡರಸ್ತೆಯಲ್ಲಿರುವ ಎಂಇಎಸ್ ಕಾಲೇಜಿನಲ್ಲಿ ನಡೆಯಲಿದೆ. ಪ್ರೊ ಶ್ರೀಕಾಂತ ಶಾಸ್ತ್ರಿ ಅವರು ವಿಜ್ಞಾನ, ಸಮಾಜ, ಭಾಷೆ ಕುರಿತು ಸಂವಾದ ನಡೆಸಿಕೊಡಲಿದ್ದಾರೆ. ಭೌತಶಾಸ್ತ್ರವು ಒಂದು ನೈಸರ್ಗಿಕ ವಿಜ್ಞಾನದ ಬಗೆ. ದ್ರವ್ಯ ನಡತೆ, ಗುಣಲಕ್ಷಣ ಮತ್ತು ವ್ಯವಹಾರದ ಬಗ್ಗೆ ಸಂಶೋಧನೆ ಮಾಡುವ ವಿಜ್ಞಾನವಾಗಿದೆ.

ಭೌತಶಾಸ್ತ್ರದಲ್ಲಿ ಬರುವ ಉಪವರ್ಗಗಳಾದ ಅಣು ವಿಜ್ಞಾನ, ಅಣುಶಕ್ತಿ, ದ್ಯುತಿ ವಿಜ್ಞಾನ, ಕಣ ಭೌತಶಾಸ್ತ್ರ, ಖಭೌತಶಾಸ್ತ್ರ ಹೀಗೆ ವಿವಿಧ ವರ್ಗಗಳ ಕುರಿತು ಮಾಹಿತಿ ಪಡೆಯಬಹುದಾಗಿದೆ.
More From
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications