ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಕ್ಕೆ ಉತ್ಪಾದಕರ ಕೆಂಗಣ್ಣು
ಬೆಂಗಳೂರು, ಸೆಪ್ಟೆಂಬರ್ 1: ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಿರುವ ಸರ್ಕಾರದ ಕ್ರಮವನ್ನು ಪ್ಲಾಸ್ಟಿಕ್ ಉತ್ಪಾದಕರು ವಿರೋಧಿಸಿದ್ದಾರೆ. ನಾಗರೀಕರು ಉಪಯೋಗಿಸುವ ಕೆಲ ವಸ್ತುಗಳನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ಲಾಸ್ಟಿಕ್ ಮೇಲೆ ನೂರಾರು ಉದ್ದಿಮೆಗಳು ಅವಲಂಬಿತವಾಗಿವೆ. ಸಿದ್ಧ ಉಡುಪು, ಪ್ಯಾಕಿಂಗ್ ಸೇರಿದಂತೆ ಎಲ್ಲಾ ಉದ್ದಿಮೆಗಳಿಗೂ ಪ್ಲಾಸ್ಟಿಕ್ ಬೇಕಿದೆ. ಆದರೆ ಸರ್ಕಾರ ಇದನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಆದರೆ ಸಿದ್ಧೊಡಿಸಿದ ಆಹಾರ ಪ್ಯಾಕ್ ಗಳಲ್ಲಿ ಬಳಕೆಗೆ ಅವಕಾಶ ನೀಡಲಾಗಿದೆ. ಇದು ಸರಿಯಲ್ಲ ಎಂದು ಆರೋಪಿಸಿದರು.
ಪ್ಲಾಸ್ಟಿಕ್ ನಿಷೇಧದ ಹೆಸರಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಉದ್ಯಮದ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ.ಕೆಲವೊಂದು ಉತ್ಪನ್ನಗಳಿಗೆ ವಿನಾಯ್ತಿ ಸಿಕ್ಕಿದ್ದರೂ , ಎಲ್ಲಾ ಬಗೆಯ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ ಎಂದು ಅಂಗಡಿಗಳ ಬಾಗಿಲು ಹಾಕಿಸುತ್ತಿದ್ದಾರೆ ಎಂದು ರಾಜ್ಯ ಪ್ಲಾಸ್ಟಿಕ್ ಸಂಘದ ಅಧ್ಯಕ್ಷ ವಿ. ವಿಜಯಕುಮಾರ್ ತಿಳಿಸಿದ್ದಾರೆ.

50 ಮೈಕ್ರೋ ಗ್ರಾಂಗಿಂತ ಹೆಚ್ಚಿನ ಪ್ರಮಾಣದ ಕ್ಯಾರಿ ಬ್ಯಾಗ್ ಬಳಕೆ ಮಾಡಲು ಅವಕಾಶ, ಸಮಾರಂಭಗಳಲ್ಲಿ ಬಳಸುವ ಪರಿಕರ ಮೇಲಿನ ನಿಷೇಧ ರದ್ದು ಮಾಡಬೇಕು, ಬಾಧಿತ ವಲಯದಲ್ಲಿ ಸರಕು, ಸಾಗಣೆ, ವಿತರಣೆಗೆ ಪ್ಲಾಸ್ಟಿಕ್ ಬಳಕೆ ಮಾಡಬೇಕಿದೆ.
ಎಂಎನ್ ಸಿ ಕಂಪನಿಗಳ ಉತ್ಪನ್ನಕ್ಕೆ ಬಳಸಿರುವ ಪ್ಲ್ಯಾಸ್ಟಿಕ್ ನಿರ್ಬಂಧ ಹೇರಬೇಕು. ನಿತ್ಯ ಎರಡು ಬಾರಿ ಕಸ ವಿಲೇವಾರಿ ಮಾಡಿ ಪ್ಲಾಸ್ಟಿಕ್ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications