ರಾಜಕೀಯ ಜೀವನ ಕಳೆದುಕೊಳ್ಳಬೇಡಿ: ಅತೃಪ್ತರಿಗೆ ಡಿಕೆಶಿ ಮನವಿ
Recommended Video
ಬೆಂಗಳೂರು, ಜುಲೈ 22: 'ಬಿಜೆಪಿಯು ನಿಮ್ಮ ಹಾದಿ ತಪ್ಪಿಸುತ್ತಿದೆ, ಸದನಕ್ಕೆ ಬಂದು ನಿಮ್ಮ ರಾಜಕೀಯ ಜೀವನವನ್ನು ಉಳಿಸಿಕೊಳ್ಳಿ' ಎಂದು ಡಿ.ಕೆ.ಶಿವಕುಮಾರ್ ಅವರು ಅತೃಪ್ತ ಶಾಸಕರಿಗೆ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಗುರುವಾರ ಎತ್ತಿದ್ದ ಕಾರ್ಯಲೋಪಕ್ಕೆ ಸ್ಪೀಕರ್ ಅವರು ಇಂದು ನೀಡಿರುವ ರೂಲಿಂಗ್ ಅನ್ನು ಉಲ್ಲೇಖಿಸಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನೂ ಉಲ್ಲೇಖಿಸಿ ಅತೃಪ್ತರು ಅನರ್ಹರಾಗುವ ಸಾಧ್ಯತೆ ಇದೆ ಎಂದರು.
ಸ್ಪೀಕರ್ ಅವರು ಇಂದು ನೀಡಿರುವ ರೂಲಿಂಗ್ನಂತೆ ನಾಳೆ ಬೆಳಿಗ್ಗೆ 11 ಗಂಟೆಗೆ ಅತೃಪ್ತ ಶಾಸಕರು ವಿಚಾರಣೆಗೆ ಬರಬೇಕಿದೆ. ಅವರು ನಾಳೆ ಬಾರದೇ ಇದ್ದಲ್ಲಿ ಸಂಜೆ ವೇಳೆಗೆ ಸ್ಪೀಕರ್ ಅವರು ಕಾನೂನು ಪ್ರಕಾರ ನಿರ್ಣಯ ತೆಗೆದುಕೊಂಡರೆ ಅತೃಪ್ತರು ರಾಜಕೀಯ ಜೀವನ ಕಳೆದುಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

'ನೀವೆಲ್ಲಾ ಮಂತ್ರಿ ಆಗುವ ಆಸೆ ಹೊಂದಿದ್ದೀರಾ? ಆದರೆ ಬಿಜೆಪಿ ನಿಮ್ಮನ್ನು ಅವರಿಗೆ ಹೇಗೆ ಬೇಕೋ ಹಾಗೆ ಬಳಸಿಕೊಳ್ಳುತ್ತಿದೆ, ಬಿಜೆಪಿಯ ಸ್ನೇಹಿತರು ನಿಮಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ, ಅನರ್ಹರಾದರೆ ರಾಜಕೀಯ ಜೀವನ ಅಂತ್ಯವಾಗುತ್ತದೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ
ಡಿ.ಕೆ.ಶಿವಕುಮಾರ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಮಾಧ್ಯಮಗಳ ಮುಂದೆ ಓದಿ ಹೇಳಿದರು. ಅತೃಪ್ತರಿಗೆ ಸ್ಪೀಕರ್ ಅವರು ನೊಟೀಸ್ ಜಾರಿ ಮಾಡಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಹಾಜರಾಗಲು ಕೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications