ಶಿವಕುಮಾರ ಸಾಯ ಅವರ 'ತೆರೆದ ಅಧ್ಯಾಯ' ನಿಮ್ಮಮುಂದೆ
ಬೆಂಗಳೂರು, ಜೂನ್ 26: ಶಿವಕುಮಾರ ಸಾಯ ಅವರ ತೆರೆದ ಅಧ್ಯಾಯ ಪಿಡಿಎಫ್ ಮುದ್ರಿಕೆ ಇದೀಗ ಅಂತರ್ಜಾಲದಲ್ಲಿ ಬಿಡುಗಡೆಗೊಂಡಿದೆ. ಅವರ ಪ್ರಕಟಿತ ಕವನಗಳನ್ನು ಒಳಗೊಂಡಿರುವ ಮುದ್ರಿಕೆ ಇದಾಗಿದೆ.
ರಡು ದಶಕಗಳಿಂದ ವಿವಿಧ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿದ್ದ ಕವನಗಳನ್ನು ಆಯ್ದು 250 ಪುಟಗಳ ಈ ಪಿಡಿಎಫ್ ಹೊತ್ತಗೆಯನ್ನು ಸಿದ್ಧಪಡಿಸಲಾಗಿದೆ. ಓದುಗರು ಗೂಗಲ್ ಪೇಜ್ನಲ್ಲಿ ಗೂಗಲ್ ಡ್ರೈವಿನ ಸಹಾಯದಿಂದಲೂ ಕೂಡ ಓದಬಹುದಾಗಿದೆ.
ಸ್ವಾತಂತ್ರ್ಯದಾಗಮನ , ಮಳೆಗಾಲ, ರೈತ, ಹಕ್ಕಿ, ಶಾಂತಿ ಯುದ್ಧವ ಮಾಡು, ರಜೆ, ಕೋರಿಕೆ, ಕಳ್ಳ ಇಲಿ, ನನಗೂ ಕಲಿಸು, ಮುಂದುವರಿದರು ಮನುಷ್ಯರು, ಕಡಲ ತೀರದ ಸಂಜೆ ಹೀಗೆ ಅನೇಕ ಆಯ್ದ ಕವನಗಳ ಗುಚ್ಚವನ್ನು ಅಲ್ಲಿ ನೀಡಲಾಗಿದೆ.

ಹಳ್ಳಿಯ ಒಂದು ಚಿತ್ರಣ, ಅಲ್ಲಿನ ಮಳೆಗಾಲ, ರಜೆ ಎಂದರೆ ಸಾಕು ಸಂತೋಷದಿಂದ ಕುಣಿದುಕುಪ್ಪಳಿಸುವ ಮಕ್ಕಳು, ಕಡಲತೀರದಲ್ಲಿ ಕಳೆದ ಒಂದು ಸಂಜೆಯ ನೋಟ, ಹೀಗೆ ಮಕ್ಕಳ ಕುರಿತು ಹೆಚ್ಚು ಕವನಗಳು ಅಲ್ಲಿವೆ.
More From
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications