ಮನೆ ಬಾಡಿಗೆ ಪಡೆಯಲು ವ್ಯಾಪಾರದ ನೆಪ: ಅಲ್ಲಿ ನಡೆಯುತ್ತಿದ್ದಿದ್ದೇ ಬೇರೆ
ಬೆಂಗಳೂರು, ನವೆಂಬರ್ 19: ವ್ಯಾಪಾರದ ನೆಪವೊಡ್ಡಿ ಮನೆಯನ್ನು ಬಾಡಿಗೆ ಪಡೆಯುತ್ತಿದ್ದ ಮುಂಬೈ ಮೂಲದ ಖದೀಮರು ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಬೇಧಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಜಾಲದಲ್ಲಿ ತರಕಾರಿ ವ್ಯಾಪಾರಕ್ಕೆಂದು ಮನೆ ಪಡೆದು ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿಟ್ಟಿದ್ದರು ಎಂಬುದು ಪೊಲೀಸ್ ತನಿಖೆ ವೇಳೆ ಬಹಿರಂಗಗೊಂಡಿದೆ. ಬಂಧಿತ ಬೆಂಗಳೂರು ಮೂಲದ ಅಶ್ವಕ್ ಅಲಿಯಾಸ್ ಚಾನ್ ಖಾನ್ ಚಿಕ್ಕಜಾಲದ ಕೋಳಿಪುರದಲ್ಲಿರುವ ನಿರ್ಜನ ಪ್ರದೇಶವೊಂದರಲ್ಲಿ ಈ ಮನೆಯನ್ನು ಕೆಲವು ತಿಂಗಳ ಹಿಂದೆ ಬಾಡಿಗೆಗೆ ಪಡೆದುಕೊಂಡಿದ್ದ, ಆ ವೇಳೆ ವ್ಯಾಪಾರಕ್ಕೆಂದು ಮಾಲಿಕರ ಬಳಿ ಸುಳ್ಳು ಹೇಳಿದ್ದ.
ಆದರೆ ಮನೆಯನ್ನು ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕೂಡಿಡಲು ಬಳಸಿಕೊಂಡಿದ್ದ, ರಾಮನಗರದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ತಮ್ಮ ಸ್ಥಳವನ್ನು ಬೆಂಗಳೂರಿನ ಹೊರವಲಯಕ್ಕೆ ಸ್ಥಳಾಂತರ ಮಾಡಿದ್ದರು.

ಇನ್ನು ಕೋಳಿಪುರದಲ್ಲಿ ರಕ್ಷಿಸಲಾಗಿರುವ ಬಾಂಗ್ಲಾ ದೇಶದ ಸರ್ದಾರ್ ಹುಸೇನ್, ಸುನಂಮುಂಚಿ, ಮೊಹಮ್ಮದ್ ಮುಷ್ರಫ್, ಶಕೀಲ್ ಬಳಿ ಆರೋಪಿಗಳು ಸುಮಾರು 26ಲಕ್ಷವನ್ನು ತಮ್ಮ ಖಾತೆಗೆ ದಂಧೆಕೋರರು ಜಮಾ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಯಲಹಂಕ ಮತ್ತು ಚಿಕ್ಕಜಾಲ ಠಾಣೆ ಪೊಲೀಸರ ರಕ್ಷಣೆಯಲ್ಲಿ ಬಾಂಗ್ಲಾ ದೇಶದ ಯುವಕರಿದ್ದು, ಈಗಾಗಲೇ ಯುವಕರ ಪೋಷಕರು ಹಾಗೂ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications