ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಜನರಿಗೆ ಧನ್ಯವಾದ ತಿಳಿಸಿದ ಭಾಸ್ಕರ್ ರಾವ್

|
Google Oneindia Kannada News

ಬೆಂಗಳೂರು, ಜುಲೈ 6: ಬೆಂಗಳೂರಿನ ಜನರಿಗೆ ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಧನ್ಯವಾದ ತಿಳಿಸಿದ್ದಾರೆ. ಭಾನುವಾರದ ಲಾಕ್‌ಡೌನ್ ಯಶಸ್ವಿಗೊಳಿಸಿದ ಕಾರಣ ಜನರಿಗೆ ಧನ್ಯವಾದ ಹೇಳಿದ್ದಾರೆ.

''ನೀವೆಲ್ಲಾ 36 ಗಂಟೆಗಳ ಲಾಕ್‌ಡೌನ್​​ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದೀರ. ನಿಮಗೆಲ್ಲಾ ಹೃತ್ಪೂರ್ವಕ ಧನ್ಯವಾದಗಳು. ಇನ್ನು ಮುಂದೆ ಮಾಸ್ಕ್​ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡೋಣ'' ಎಂದು ಭಾಸ್ಕರ್​ ರಾವ್ ಟ್ವೀಟ್​ ಮಾಡಿದ್ದಾರೆ.

ಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ವೈರಸ್ ಸೋಂಕುಮಂಡ್ಯ ಸಂಸದೆ ಸುಮಲತಾಗೆ ಕೊರೊನಾ ವೈರಸ್ ಸೋಂಕು

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ರಾಜ್ಯ ಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್ ಘೋಷಣೆ ಮಾಡಿದೆ. ನಿನ್ನೆಯ ಮೊದಲ ಭಾನುವಾರ ಇದಕ್ಕೆ ಜನರಿಗೆ ಒಳ್ಳೆಯ ಸಹಕಾರ ಸಿಕ್ಕಿದೆ. ಹೀಗಾಗಿ, ಭಾಸ್ಕರ್​ ರಾವ್ ಧನ್ಯವಾದ ತಿಳಿಸಿದ್ದಾರೆ.

Police Commissioner Bhaskar Rao Thanked Bengaluru Residence

ಆದರೂ, ಬೆಂಗಳೂರಿನ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಕೊರೊನಾ ಭಯದಿಂದ ಅನೇಕ ಜನರು ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಕಾಟ ಹೆಚ್ಚಾಗಿದೆ.

ಕೊರೊನಾ ಭೀತಿ; ಮಹಾನಗರಗಳಲ್ಲಿ ಬೆಂಗಳೂರು ಸುರಕ್ಷಿತ! ಕೊರೊನಾ ಭೀತಿ; ಮಹಾನಗರಗಳಲ್ಲಿ ಬೆಂಗಳೂರು ಸುರಕ್ಷಿತ!

ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 1235 ಮಂದಿಗೆ ಸೋಂಕು ಹರಡಿದೆ. ಕರ್ನಾಟಕದಲ್ಲಿ ನಿನ್ನೆಗೆ ಸೋಂಕಿತರ ಸಂಖ್ಯೆ 23474ಕ್ಕೆ ಏರಿಕೆ ಕಂಡಿದೆ.

English summary
Coronavirus in Bengaluru: Police commissioner bhaskar rao thanked bengaluru residence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X