ಪೊಲೀಸರ ಮೇಲೆ ಮಚ್ಚು ಎತ್ತಿದ ರೌಡಿಗೆ ಗುಂಡು
ಬೆಂಗಳೂರು, ನವೆಂಬರ್ 09 : ಕುಡಿದ ಅಮಲಿನಲ್ಲಿ ಪೊಲೀಸರ ಮೇಲೆ ಮಚ್ಚು ಬೀಸಿದ ರೌಡಿಗೆ ಬೆಂಗಳೂರಿನ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ.
ಎಲೆ ಕಲಾಲೋನಿ ವಾಸವಿದ್ದ ರೌಡಿ ಶ್ರೀನಿವಾಸ್ ಅಲಿಯಾಸ್ ಭೋಜ ನವೆಂಬರ್ 8 ರ ರಾತ್ರಿ ತನ್ನ ಸಹಚರರೊಂದಿಗೆ ಸೇರಿ ಎಲೆ ಕಾಲೋನಿಯಲ್ಲಿ ಹತ್ತಾರು ಕಾರುಗಳ ಗಾಜು ಪುಡಿ ಮಾಡಿ ದಾಂದಲೆ ನಡೆಸಿದ್ದ. ಸಾರ್ವಜನಿಕರು ನೀಡಿದ ದೂರಿನನ್ವಯ ನವೆಂಬರ್ 9 ರ ಗುರುವಾರ ಬೆಳಿಗ್ಗೆ ಪೊಲೀಸರು ಭೋಜನನ್ನು ಬಂಧಿಸಲು ತೆರಳಿದ್ದರು.

ಕುಡಿದ ಮತ್ತಿನಲ್ಲಿದ್ದ ಭೋಜ ಪೊಲೀಸರ ಮೇಲೆ ಮಚ್ಚು ಬೀಸಲು ಮುಂದಾಗಿದ್ದಾನೆ. ಈ ಸಮಯದಲ್ಲಿ ಆತ್ಮರಕ್ಷಣೆಗೆಂದು ಪೊಲೀಸ್ ಇನ್ಸ್ಪೆಕ್ಟರ್ ಶೇಖರ್ ಭೋಜನ ಮೇಲೆ ಪೈರಿಂಗ್ ಮಾಡಿದ್ದಾರೆ.
ಇದೀಗ ಭೊಜನನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಮುಂಚೆಯೂ ಭೋಜನ ಮೇಲೆ ಎರಡು ಕೊಲೆ ಪ್ರಕರಣಗಳು ನ್ಯಾಯಾಲಯದಲ್ಲಿದ್ದವು. ಅದಲ್ಲದೆ ಸ್ಥಳೀಯರಿಗೆ ವಿಪರೀತ ತೊಂದರೆ ಕೊಡುತ್ತಿದ್ದ ಎಂಬ ದೂರುಗಳು ಭೋಜನ ಮೇಲೆ ಕೇಳಿ ಬಂದಿದ್ದವು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications