ರೈಲು ದರೋಡೆ ಪ್ರಕರಣ, ಚನ್ನಪಟ್ಟಣ ನಿಲ್ದಾಣ ಬಳಿ ಬಿಗಿ ಭದ್ರತೆ
ಬೆಂಗಳೂರು, ಡಿಸೆಂಬರ್ 25: ಬೆಂಗಳೂರು-ಮೈಸೂರು ರೈಲಿನಲ್ಲಿ ನಡೆದ ದರೋಡೆಗೆ ಸಂಬಂಧಿಸಿದಂತೆ ಎಚ್ಚೆತ್ತುಕೊಂಡಿರುವ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ದರೋಡೆ ಮತ್ತು ಕಳ್ಳತನ ಪ್ರಕರಣಗಳ ಮೇಲೆ ನಿಗಾ ಇಡಲು ಇರುವ ಎಲ್ಲಾ ಸಿಬ್ಬಂದಿಗಳನ್ನು ಹೆಚ್ಚುವರಿ ಕರ್ತವ್ಯಕ್ಕೆ ನಿಯೋಜಿಸಿದೆ. ಕೃತ್ಯ ನಡೆದ ಸ್ಥಳ ಮತ್ತು ಎರಡು ಠಾಣೆಗಳ ನಡುವೆ ಸಿಬ್ಬಂದಿ ಪ್ರಯಾಣ ಮಾಡುತ್ತಿದ್ದಾರೆ.
ರೈಲಿನಲ್ಲಿ ದರೋಡೆ ನಡೆಸಿರುವ ಗ್ಯಾಂಗ್ ಹೊರಗಿನಿಂದ ಬಂದಿಲ್ಲ, ಸ್ಥಳೀಯರೇ ಈ ಕೃತ್ಯ ಎಸಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸದ್ಯ ನಮಗೆ ಸಿಬ್ಬಂದಿ ಕೊರತೆ ಇದೆ, ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇರುವ ಸಿಬ್ಬಂದಿಯನ್ನೇ ಹೆಚ್ಚುವರಿ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ರೈಲ್ವೆ ಎಸ್ಪಿ ಭೀಮಾಶಂಕರ್ ತಿಳಿಸಿದ್ದಾರೆ.

ಮೈಸೂರಿನ ನಾಗನಹಳ್ಳಿಯಿಂದ ಬೆಂಗಳೂರಿನ ಕೆಂಗೇರಿವರೆಗೆ ಒಟ್ಟು 20 ಮಂದಿ ರೈಲ್ವೆ ಪೊಲೀಸರ ನಿಯೋಜನೆ ಇದ್ದರೂ ಅದರಲ್ಲಿ ಒಬ್ಬ ಸಬ್ಇನ್ಸ್ಪೆಕ್ಟರ್ , ಇಬ್ಬರು ಸಹಾಯಕ ಸಬ್ಇನ್ ಸ್ಪೆಕ್ಟರ್, ನಾಲ್ವರು ಹೆಡ್ ಕಾನ್ಸ್ಟೇಬಲ್, ಆರು ಜನ ಪೇದೆಗಳು, ಉಳಿದಂತೆ ಹೊರಗುತ್ತಿಗೆ ಸಿಬ್ಬಂದಿ ಇರುತ್ತಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications