ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣನೆ- ಪ್ರವೀಣ್ ಸೂದ್
ಬೆಂಗಳೂರು, ಜೂನ್ 9: ಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಪೊಲೀಸರು ಕೊರೊನಾ ವಾರಿಯರ್ಸ್ ಆಗಿ ಹೋರಾಟ ಮಾಡುತ್ತಿದ್ದಾರೆ. ನಿರಂತರವಾಗಿ ಜನರ ರಕ್ಷಣೆಗಾಗಿ ಶ್ರಮಿಸುತ್ತಿದ್ದಾರೆ. ಆದರೆ, ಕೊರೊನಾ ನಡುವೆ ಕರ್ತವ್ಯದಲ್ಲಿ ತೊಡಗಿದ ಪೊಲೀಸರಿಗೆ ಕೊರೊನಾ ಸೋಂಕು ತಗುಲುವ ಪ್ರಕರಣಗಳು ಕಂಡು ಬರುತ್ತಿವೆ. ಸೋಂಕು ಹರಡಬಹುದು ಎಂದು ತಿಳಿದಿದ್ದರು, ಪೊಲೀಸರು ಕೆಲಸದಲ್ಲಿ ತೊಡಗಿದ್ದಾರೆ.
ಇದೀಗ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಇಲಾಖೆ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಪೊಲೀಸರು ಕೊರೊನಾ ಸೋಂಕು ತಗುಲಿ ಕ್ವಾರಂಟೈನ್ನಲ್ಲಿ ಇರಬೇಕಾದ ಪರಿಸ್ಥಿತಿ ಬಂದರೆ, ಆಗ ಅವರ ಕ್ವಾರಂಟೈನ್ ಅವಧಿಯನ್ನು ಕೆಲಸ ಅವಧಿ ಎಂದು ಪರಿಗಣನೆ ಮಾಡಲಾಗುತ್ತದೆ.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ವಿಷಯ ಹಂಚಿಕೊಂಡಿದ್ದಾರೆ. ಪೊಲೀಸರ ಆತ್ಮಸ್ಥೈರ್ಯ ಹೆಚ್ಚಿಸುವ ದೃಷ್ಟಿಯಿಂದ ಅವರಪೊಲೀಸರ ಕ್ವಾರಂಟೈನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಸೋಂಕು ತಗುಲಿ ಮಾತ್ರವಲ್ಲದೆ, ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ಬೇರೆ ರಾಜ್ಯದಿಂದ ವಾಪಸ್ ಬಂದವರು ಹೀಗೆ ಕ್ವಾರಂಟೈನ್ ಆದ ಎಲ್ಲ ಪೊಲೀಸರಿಗೆ ಇದು ಅನ್ವಯ ಆಗಲಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications