ಬೆಂಗಳೂರು ರಸ್ತೆ ಮೇಲೆ ಮತ್ತೆ ಮಧ್ಯಾಹ್ನ ಲಾರಿ ಸಂಚಾರ
ಬೆಂಗಳೂರು, ಜ. 17: ನಗರದಲ್ಲಿ ವಾಹನ ದಟ್ಟಣೆ ಅತಿಯಾಗಿದ್ದ ಹಿನ್ನೆಲೆಯಲ್ಲಿ ಭಾರೀ ವಾಹನಗಳು ವಿಶೇಷವಾಗಿ ಲಾರಿಗಳು ಬೆಳಗ್ಗೆಯಿಂದ ರಾತ್ರಿಯವರೆಗೆ ನಗರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಆದರೆ, ಈ ನಿರ್ಧಾರದ ವಿರುದ್ಧ ಲಾರಿ ಮಾಲೀಕರು ಹಾಗೂ ಚಾಲಕರ ಸಂಘ ಮುಷ್ಕರ ಹೂಡಿದ ಹಿನ್ನೆಲೆಯಲ್ಲಿ ನಿಷೇಧ ವಾಪಸ್ ಪಡೆಯಲಾಗಿದೆ.
ಇನ್ನು ಮುಂದೆ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ನಗರ ಪ್ರವೇಶಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಆದ್ದರಿಂದ ಮುಷ್ಕರವನ್ನು ಲಾರಿ ಮಾಲೀಕರು ವಾಪಸ್ ಪಡೆದಿದ್ದಾರೆ. [ಲಾರಿ ಮುಷ್ಕರಕ್ಕೆ ಈದ್ ಸಂಕ್ರಾಂತಿ ರಜೆ]

ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಶುಕ್ರವಾರ ಸಭೆ ನಡೆಸಿದ ನಗರ ಪೊಲೀಸ್ ಆಯುಕ್ತ ಎಂ.ಎನ್. ರೆಡ್ಡಿ ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ (ಸಂಚಾರ) ಬಿ. ದಯಾನಂದ ಮುಷ್ಕರ ಕೈಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾದರು. [ಲಾರಿ ಮುಷ್ಕರ : ಅಗತ್ಯ ವಸ್ತುಗಳ ಬೆಲೆ ಏರಿಕೆ]
More From
-
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications