ಬಿಜೆಪಿ ಕಿಂಗ್ಪಿನ್ ಆರೋಪ ಹೊತ್ತಿರುವ ಉದಯ್ಗೌಡ ಒಡೆತನದ ಕ್ಲಬ್ ಬಂದ್
ಬೆಂಗಳೂರು, ಸೆ.22: ಬಿಜೆಪಿಯ ಕಿಂಗ್ ಪಿನ್ ಆರೋಪ ಹೊತ್ತಿರುವ ಉದಯ್ಗೌಡ ಅವರಿಗೆ ಸೇರಿದ ಕ್ಲಬ್ ಒಂದರ ಮೇಲೆ ಶುಕ್ರವಾರ ಪೊಲೀಸರು ದಾಳಿ ನಡೆಸಿದ್ದು, ಬಳಿಕ ಬೀಗ ಹಾಕಲಾಗಿದೆ.
ಆಪರೇಷನ್ ಕಮಲದ ಕಿಂಗ್ ಪಿನ್ ಎಂಬ ಆರೋಪವನ್ನು ಹೊತ್ತಿರುವ ಉದಯ್ಗೌಡ ಕಾನೂನು ಬಾಹಿರವಾಗಿ ಕ್ಲಬ್ ನಡೆಸುತ್ತಿದ್ದಾರೆ ಎನ್ನುವ ಆರೋಪದ ಮೇಲೆ ಕ್ಲಬ್ ಮುಚ್ಚಲಾಗಿದೆ.
ನಗರದ ಎಂಜಿ ರಸ್ತೆಯಲ್ಲಿರುವ ಕ್ಲಬ್ ಮೇಲೆ ದಾಳಿ ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕಾನೂನು ಬಾಹಿರವಾಗಿ ಕ್ಲಬ್ ನಡೆಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕ್ಲಬ್ ಗೆ ಬೀಗ ಹಾಕಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಕರ್ನಾಟಕದ ಹೊರ ಭಾಗಗಳಲ್ಲೂ ವ್ಯವಹಾರಗಳನ್ನು ಹೊಂದಿರುವ ಉದಯ್ ಗೌಡ ಅನೇಕ ಕ್ಲಬ್ ಗಳನ್ನು ನಡೆಸುತ್ತಿದ್ದ, ಆತನ ಎಲ್ಲಾ ವ್ಯವಹಾರಗಳ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದ್ದು, ಈ ಪೈಕಿ ಒಂದು ಕ್ಲಬ್ ಈಗಾಗಲೇ ಮುಚ್ಚಲಾಗಿದೆ.
ಫೋರ್ಜರಿ, ವಂಚನೆ, ಪ್ರಕರಣಗಳಲ್ಲಿ ಮೂರು ದಿನಗಳ ಹಿಂದಷ್ಟೇ ಶೇಷಾದ್ರಿಪುರದ ಲಿಂಕ್ ರಸ್ತೆಯಲ್ಲಿರುವ ಉದಯ್ ಗೌಡ ನ ಮನೆ ಹಾಗೂ ಆತನ ವ್ಯವಹಾರ ಸ್ನೇಹಿತ ಕೆ.ವಿ. ನಾಯ್ಡುಗೆ ಸೇರಿದ ಡಾಲರ್ಸ್ ಕಾಲೊನಿಯಲ್ಲಿರುವ ಮನೆ ಮೇಲೆ ಪೊಒಲೀಸರು ದಾಳಿ ನಡೆಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications