ಸ್ಲಂ ಮನೆ ತೆರವುಗೊಳಿಸಲು ಯತ್ನ: ಅಗ್ರಹಾರ ದಾಸರಹಳ್ಳಿ ಜನರ ಆಕ್ರೋಶ
ಬೆಂಗಳೂರು, ಫೆಬ್ರವರಿ 11: ಕೊಳಗೇರಿ ನಿವಾಸಿಗಳನ್ನು ಏಕಾಏಕಿ ತೆರವುಗೊಳಿಸಲು ಯತ್ನಿಸಿದ ಪೊಲೀಸರು ಮುಂದಾದ ಹಿನ್ನೆಲೆಯಲ್ಲಿ ಅಗ್ರಹಾರ ದಾಸರಹಳ್ಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಗ್ರಹಾರ ದಾಸರಹಳ್ಳಿಯಲ್ಲಿರುವ ಕೊಳಗೇರಿ ನಿವಾಸಿಗಳ ವಸತಿ ಸಮುಚ್ಛಯ ವಿವಾದಕ್ಕೆ ನಾಂದಿ ಹಾಡಿತ್ತು. ಅನಧಿಕೃತ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೊಳಗೇರಿ ನಿವಾಸಿ ನಿರ್ಮೂಲನಾ ಮಂಡಳಿ ಆಪಾದಿಸಿತ್ತು. ಸುಮಾರು ಮೂವತ್ತುಮನೆಗಳಿದ್ದು, , ಅದರಲ್ಲಿ ಹದಿನೇಳು ಮನೆಗಳ ತೆರವಿಗೆ ಸ್ಲಂ ಬೋರ್ಡ್ ಅಧಿಕಾರಿಗಳು ಮುಂದಾಗಿದ್ದರು. ಆದರೆ ಮನೆ ತೆರವುಗೊಳಿಸದಂತೆ ನಿವಾಸಿಗಳು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಲಂ ಬೋರ್ಡ್ ಅಧಿಕಾರಿಗಳು ಪುನಃ ತೆರವುಗೊಳಿಸಲು ಬಂದಿದ್ದರು.

Recommended Video
ಪೊಲೀಸರೊಂದಿಗೆ ಏಕಾಏಕಿ ಆಗಮಿಸಿದ ಅಧಿಕಾರಿಗಳು ಹದಿನೇಳು ಮನೆಗಳ ನಿವಾಸಿಗಳಿಗೆ ಮನೆ ತೆರವಿಗೆ ಸೂಚಿಸಿದರು. ಮನೆಗಳಲ್ಲಿನ ವಸ್ತು ಎತ್ತಿ ಹಾಕಲು ಯತ್ನಿಸಿದಾಗ ಸ್ಥಳೀಯರು ಆಕ್ಷೇಪಿಸಿದರು. ಕರೋನಾ ಟೈಮ್ ನಲ್ಲಿ ಯಾವು ಎಲ್ಲಿ ಹೋಗೋಣ. ಈ ಸಂಕಷ್ಟದಲ್ಲಿ ನಾವು ಎಲ್ಲಿಗೆ ಹೋಗಬೇಕು. ಎಲ್ಲಾ ವಸ್ತುಗಳನ್ನು ಹೊರಗೆ ಹಾಕುತ್ತಿದ್ದಾರೆ ಎಂದು ಮಾಧ್ಯಮಗಳ ಎದುರು ಕಣ್ನೀರು ಹಾಕಿದರು. ಇದರ ನಡುವೆಯೂ ಮನೆಗಳನ್ನು ತೆರವಿಗೆ ಯತ್ನಿಸಿದ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ನಾವು ಮನೆ ಮೇಲಿಂದ ಹಾರುತ್ತೇವೆ ಎಂದು ಕೂಗಾಡಿದರು. ಇದರಿಂದ ಅಗ್ರಹಾರ ದಾಸರಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications