ಬೆಂಗಳೂರು ಸಹಿತ ಬೆಸ್ಕಾಂ ವ್ಯಾಪ್ತಿಯಲ್ಲಿ ಎರಡು ದಿನ ವಿದ್ಯುತ್ ಕಡಿತ: ಎಲ್ಲೆಲ್ಲಿ ವ್ಯತ್ಯಯ?
ಬೆಂಗಳೂರು, ಆಗಸ್ಟ್ 17: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ), ತನ್ನ ವ್ಯಾಪ್ತಿಯಲ್ಲಿ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಆಗಸ್ಟ್ 17, 18 ಹಾಗೂ 19ರಂದು ಬೆಂಗಳೂರು ಸಹಿತ ಹಲವೆಡೆ ವಿದ್ಯುತ್ ಕಡಿತ ಮಾಡಲಿದೆ.
ಎಡೆಬಿಡದ ಮಳೆಯ ನಡುವೆ ಬೆಸ್ಕಾಂ ವ್ಯಾಪ್ತಿಯಲ್ಲಿ ಅನೇಕ ಯೋಜನೆಗಳು ವಿಳಂಬವಾಗಿವೆ. ಉದಾಹರಣೆಗೆ ಓವರ್ಹೆಡ್ ಕೇಬಲ್ಗಳನ್ನು ನೆಲದಡಿಗೆ ಸ್ಥಳಾಂತರಿಸುವುದು. ಇದೇ ರೀತಿಯ ಅನೇಕ ಕೆಲಸಗಳು ನಡೆಯುತ್ತಿವೆ. ಇದನ್ನು ಸಾಮಾನ್ಯವಾಗಿ ಬೆಳಗ್ಗೆ 10 ರಿಂದ ಸಂಜೆ 6 ರ ನಡುವೆ ದುರಸ್ತಿ ಕೆಲಸ ನಡೆಸಲಾಗುತ್ತದೆ.
ಆಗಸ್ಟ್ 17ರಂದು ಆಲಗಟ್ಟಾ, ಕೆಂಚಮ್ಮ ನಾಗುಹಳ್ಳಿ, ಉರ್ಲುಕಟ್ಟೆ, ದಿಡ್ಡಿಗ್, ಹೊಸಡುಗ, ಒಡೆಯರಹಳ್ಳಿ ಸಿದ್ದಯ್ಯನಕೋಟೆ, ಬಸವನಕೋಟೆ ದನುದ್ಧ, ಬಸವನಪುರ, ಚನ್ನಾಪುರ ಆದಿಹಳ್ಳಿ, ಹೊಸೂರು, ಮರಕುಂಟೆ, ಕಮಲಾಪುರ, ದೇವನಹಳ್ಳಿ ತಾಲೂಕು, ಕುಂದಾಣ, ದೊಡ್ಡಬೆಳವಂಗಲ, ಕುಂದಾಣ, ದೊಡ್ಡಬೆಳವಂಗಲ, ಜಿ.ಬಳ್ಳಾವನ ದೊಡ್ಡಬೆಳವಂಗಲ, ಡಿ. ಶೋಭಾ ಇಂದ್ರಪ್ರಸ್ಥ ಅಪಾರ್ಟ್ಮೆಂಟ್, ಬನ್ನೇರುಘಟ್ಟ ಇಲ್ಲಿ 17ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಆಗಸ್ಟ್ 18ರಂದು ಜಗಳೂರು ಟೌನ್, ಹನುಮಂತಾಪುರ, ಕೆಚೇನಹಳ್ಳಿ, ರಂಗಾಪುರ, ತೋರಂಗಟ್ಟ, ಉದ್ಗಟ್ಟ, ಗೋಗುಡ, ಜಮ್ಮಾಪುರ, ಮಾರೇನಹಳ್ಳಿ, ಬೊಮ್ಮಕ್ಕನಹಳ್ಳಿ, ತೋರಣಗಟ್ಟೆ, ಹರಿಶಿನಗುಂಡಿ, ಲಿಂಗಣ್ಣನಹಳ್ಳಿ, ಗೋಪಗೊಂಡನಹಳ್ಳಿ, ಬಿಸ್ತುವಳ್ಳಿ, ದೇವಿ, ಯರನಕಟ್ಟೆ, ಯರನಹಳ್ಳಿ, ಯರನಕಟ್ಟೆ ಅಣ್ಣಿಗೇರಿ, ಗೋಪಗೊಂಡನಹಳ್ಳಿ, ಬಿಸ್ತುವಳ್ಳಿ. ಗುತ್ತಿದುರ್ಗ, ಸಾಗಲಗಟ್ಟೆ, ರೋಡ್ಮಚ್ಚಿಕೆರೆ, ಮಾಳಮ್ಮನಹಳ್ಳಿ, ರಾಜನಹಟ್ಟಿ, ಗಿಡ್ಡನಕಟ್ಟೆ, ಬುಳ್ಳಳ್ಳಿ, ಬೈರನಾಯಕನಹಳ್ಳಿ, ಗವಿಮಠ, ಸಂತೇಮುದ್ದಾಪುರ, ಹಳದಳ್ಳಿ, ಗಾಂಧಿನಗರ, ಬಿದರಕೆರೆ, ನಿಬಗೂರು, ಕಟ್ಟಿಗೆಹಳ್ಳಿ, ನೆಲ್ಲಿಕಟ್ಟೆ, ಬಸ್ತಿಹಾಳ, ಉಪ್ಪಾಳು, ಉಪ್ಪಾಳು ಕೆರೆ, ಬುಕ್ಕಸಾಗರ, ಮತ್ತೋಡೆ, ನಾಗತಿಹಳ್ಳಿ, ಮೆಣಸಿನೋಡು, ಮಠದ ನಗರ, ಡಿ ಟಿ ವಟ್ಟಿ, ವಜ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಲಾಗಿದೆ.

19ರಂದು ಬೆಂಗಳೂರಿನ ಬಿಟಿಎಂ 1ನೇ ಹಂತ, ಮೆಜೆಸ್ಟಿಕ್ ಅಪಾರ್ಟ್ಮೆಂಟ್, ಎಎಕ್ಸ್ಎ, ಬಿಟಿಇಂ ಲೇಔಟ್, ಆಸಿಸ್ ಭವನ ಮತ್ತು ಗುರಪ್ಪನ ಪಾಳ್ಯದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೇಳಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications