Power cut: ಬೆಂಗಳೂರಿನ ವಿವಿಧೆಡೆ ಶನಿವಾರ (ಅ.21) ವಿದ್ಯುತ್ ಇರಲ್ಲ: ಸಮಯ, ಪ್ರದೇಶಗಳ ಮಾಹಿತಿ
ಬೆಂಗಳೂರು, ಅಕ್ಟೊಬರ್ 20: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ನಗರದ ಅಂಜನಾಪುರ ಮತ್ತು ಜಯದೇವ ವಿದ್ಯುತ್ ನಿರ್ವಹಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಈ ಸಂಬಂಧ ನಗರದ ವಿವಿಧ ಪ್ರದೇಶಗಳಲ್ಲಿ ಇಂದು ಶುಕ್ರವಾರ ಸಂಜೆ ವರೆಗೆ ಮತ್ತು ನಾಳೆ ಶನಿವಾರ ಇಡಿ ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 3 ಕೆಲವೆಡೆ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜುನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂಬ ಮಾಹಿತಿ ಇಲ್ಲಿ ತಿಳಿಯೋಣ.

ನಾಳೆ ಶನಿವಾರ (ಅಕ್ಟೋಬರ್ 21) ಬೆಂಗಳೂರಿನ ಬಿಳೆಕಹಳ್ಳಿ, ರಂಕಾ ರಸ್ತೆ, ಅನುಗ್ರಹ ಬಡಾವಣೆ, ಎನ್.ಎಸ್ಪಾಳ್ಯ, ವಿಜಯ ಬ್ಯಾಂಕ್ ಲೇಔಟ್ ಒಂದನೇ ಭಾಗ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಹಾಗೂ ತುರ್ತು ಕಾಮಗಾರಿ ಕೈಗೊಳ್ಳುವ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 03 ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಇಂದು ಅಕ್ಟೊಬರ್ 20ರಂದು ಅವಲಹಳ್ಳಿ, ನಂದಿ ಗಾರ್ಡನ್ ಅಪಾರ್ಟ್ಮೆಂಟ್, ರಾಯಲ್ ಲೇಕ್ ಫ್ರಂಟ್ ವ್ಯೂ ರೆಸಿಡೆನ್ಸಿ, ಬ್ರೂಕ್ಸ್ ಲೇಔಟ್, ದೀಪಕ್ ಲೇಔಟ್, ಶ್ರೀನಿವಾಸ್ ಬ್ಯಾಂಕ್ ಲೇಔಟ್, ತಲಘಟ್ಟಪುರ, ವಾಜರಹಳ್ಳಿ, ಶೋಭಾ ಅಪಾರ್ಟ್ಮೆಂಟ್, ಕೆಎಸ್ಟಿ ಕಾಲೇಜು, ನಕಾರರ ಕಾಲೋನಿ, ಪುರವಂಕರ ಅಪಾರ್ಟ್ಮೆಂಟ್, ವಡ್ಡರಪಾಳ್ಯ, ಅಮೃತನಗರ, ಕೆಂಬತ್ತಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications