Power Cut: ಬೆಂಗಳೂರಿನಲ್ಲಿ ಅ.18ರಂದು ವಿದ್ಯುತ್ ಕಡಿತ- ನಿಮ್ಮ ಏರಿಯಾ ಇದೆನಾ?
ಬೆಂಗಳೂರು ಅಕ್ಟೋಬರ್ 16: ಬೆಂಗಳೂರಿನಲ್ಲಿ ಅಕ್ಟೋಬರ್ 16 ಮತ್ತು ಅಕ್ಟೋಬರ್ 18ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಕಡಿತವಾಗಲಿದ್ದು ಜನ ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ. ಹಾಗಾದರೆ ಯಾವ ಸ್ಥಳಗಳಲ್ಲಿ ವಿದ್ಯುತ್ ಇರುವುದಿಲ್ಲ ಎನ್ನುವ ಮಾಹಿತಿ ಇಲ್ಲಿದೆ.
ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಕೆಂಪಮ್ಮ ಲೇಔಟ್, ಹುಳಿಮಾವು, ಬಾಗವತಿ ಲೇಔಟ್, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯ್ ನಗರ, ನ್ಯಾನಪ್ಪನ ಹಳ್ಳಿ, ವಿಶ್ವಪ್ರಿಯ ಲೇಔಟ್, ಅಗ್ರಹಾರ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್, ಬಿಟೆಸ್ ಲೇಔಟ್, ಬಿಟಿಎಂ ಐವಿ ಸ್ಟೇಜ್, ಡಿಸಿ ಹಳ್ಳಿ, ಸತ್ಯ ಸಾಯಿ ಲೇಔಟ್, ಕೆಸಿ ಹಳ್ಳಿ, ಬಿಲೆಕ ಹಳ್ಳಿ, ಅನುಗ್ರಹ ಲೇಔಟ್, ವಿಬಿ ಲೇಔಟ್, ರಾಘವೇಂದ್ರ ಕಾಲೋನಿ, ಎಸ್ಬಿಐಲೇಔಟ್, ರೋಟರಿ ನಗರ, ಜಿಬಿ ಪಾಳ್ಯ, ಕುಡ್ಲು, ಮಾರುತಿ ಲೇಔಟ್, ಹೊಂಗಸಂದ್ರ, ಓಂ ಶಕ್ತಿ ಲೇಔಟ್ ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬುಧವಾರ ಈ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ
ಹೋಸೂರ್ ಮುಖ್ಯ ರಸ್ತೆ, ಬಂಡೆಪಾಳ್ಯ, ಸಿಂಗಸಂದ್ರ, ಜಿಬಿ ಪಾಳ್ಯ, ಎಇಸಿಎಸ್ ಲೇಔಟ್, ಎ ಮತ್ತು ಬಿ ಬ್ಲಾಕ್, ಹೊಂಗಸಂದ್ರ, ಬೊಮ್ಮನಹಳ್ಳಿ (ಬೇಗೂರು ಮುಖ್ಯ ರಸ್ತೆ), ಬೊಮ್ಮನ ಹಳ್ಳಿ ಇಂಡಸ್ಟ್ರೀಯಲ್ ಏರಿಯಾ, ಚಿಕ್ಕ ಬೇಗೂರು ಗೇಟ್, ಬಿಟಿಆರ್ ಗಾರ್ಡನ್, ಕೋನ್ಕೋರ್ಡ್ ಲೇಔಟ್, ಮುನೇಶ್ವರ್ ಲೇಔಟ್, ಹರಲುಕುಂತೆ, ಹೊಸಪಾಳ್ಯ, ಯಲ್ಲುಕುಂಟೆ
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Bengaluru Gas: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಟೌವ್ಗಳಿಗೆ ಭಾರೀ ಡಿಮ್ಯಾಂಡ್, ಕಾರಣವೇನು -
ಬೆಂಗಳೂರಿಗೆ ಗ್ಯಾಸ್ ಬೆನ್ನಲ್ಲೇ ಕರೆಂಟ್ ಶಾಕ್! ಯಲಹಂಕ ಅನಿಲ ವಿದ್ಯುತ್ ಸ್ಥಾವರ ಬಂದ್; ಕತ್ತಲಿನತ್ತ ಸಿಲಿಕಾನ್ ಸಿಟಿ.. -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications