Power Cut: ಬೆಂಗಳೂರಿನಲ್ಲಿ ಅ.19ರಂದು ವಿದ್ಯುತ್ ಕಡಿತ- ನಿಮ್ಮ ಏರಿಯಾ ಇರಬಹುದು..
ಬೆಂಗಳೂರು ಅಕ್ಟೋಬರ್ 18: ಬೆಂಗಳೂರಿನಲ್ಲಿ ಅಕ್ಟೋಬರ್ 19ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತವಾಗಲಿದ್ದು ಜನ ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ. ಹಾಗಾದರೆ ಯಾವ ಸ್ಥಳಗಳಲ್ಲಿ ವಿದ್ಯುತ್ ಇರುವುದಿಲ್ಲ ಎನ್ನುವ ಮಾಹಿತಿ ಇಲ್ಲಿದೆ.
ಅಕ್ಟೋಬರ್ 19 ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಡಾ ರಾಜಕುಮಾರ್ ರಸ್ತೆ, ಸೆಂಟ್ ತೆರೆಸಾ ಆಸ್ಪತ್ರೆ, ಆರ್ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಮೌನೇಶ್ವರ ಬಡಾವಣೆ, ಜಯನಗರ ಮತ್ತು ಸುತ್ತಲ ಪ್ರದೇಶಗಳು, ಇಗೂರು, ಇಗೂರು ಗೋಲರಹಟ್ಟಿ, ಲಿಂಗದಹಳ್ಳಿ, ಒಡ್ಡಿನಹಳ್ಳಿ, ದೊಡ್ಡೇರಿ, ದೊಡ್ಡವೀರನಹಳ್ಳಿ, ರಂಗನಪಾಳ್ಯ, ಅಪ್ಪಿನಾಯಕಾನಾಹಳ್ಳಿ, ಲಕ್ಕನಹಳ್ಳಿ, ಪಲಿಹಟ್ಟಿ ಹಾಗೂ ಇದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ಟೋಬರ್ 19ರಂದು ಪವರ್ ಸಪ್ಲೈ ಇರುವುದಿಲ್ಲ.

ಹಾಗೇ ಕುಂತೆಗೌಡನಹಳ್ಳಿ, ಯಲದಬಾಗಿ, ಹಾವಿನಹಾಲು, ಕತವೀರನಹಳ್ಳಿ, ನವಣೆಬೇರನಹಳ್ಳಿ, ಅಂಜೈನಪಾಳ್ಯ, ಎಲ್ಹೆಚ್ ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬೈದರಹಳ್ಳಿ, ದಸರಾಹಳ್ಳಿ, ವೆಂಕಟಪುರ, ಸಲುಪರಹಳ್ಳಿ, ಸೀಬೆ ಅಗ್ರಹಾರ, ದೊಡ್ಡಸೀಬೆ, ದುರ್ಗದ ಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಎತ್ತಪ್ಪನಹಳ್ಳಿ, ಕಲಜ್ಜಿರೊಪ್ಪ, ಸಿಬೈನಪಾಳ್ಯ, ಬಸರಿಹಳ್ಳಿ, ಹುಂಜನಾಳ್, ಬೈದರಹಳ್ಳಿಯಲ್ಲಿ ಗುರುವಾರ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications