ಜಯನಗರಕ್ಕೆ ವಿಜಯಕುಮಾರ್ ಸಹೋದರ ಪ್ರಹ್ಲಾದ್ ಬಾಬು ಬಿಜೆಪಿ ಅಭ್ಯರ್ಥಿ
Recommended Video

ಬೆಂಗಳೂರು, ಮೇ 22: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ದಿವಂಗತ ಬಿ.ಎನ್. ವಿಜಯಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು (ಬಿ.ಎನ್. ಪ್ರಹ್ಲಾದ್) ಅವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಅನುಕಂಪದ ಅಲೆಯಲ್ಲಿ ಕ್ಷೇತ್ರ ಉಳಿಸಿಕೊಳ್ಳಲು ಯೋಜನೆ ಹಾಕಿಕೊಂಡಿದೆ.
ಪ್ರಹ್ಲಾದ್ ಬಾಬು ಆಯ್ಕೆಗೆ ಜಯನಗರ ಕ್ಷೇತ್ರದ ಬಿಜೆಪಿಯ ಹಾಲಿ ಮತ್ತು ಮಾಜಿ ಕಾರ್ಪೊರೇಟರ್ಗಳು ವಿರೋಧ ವ್ಯಕ್ತಪಡಿಸಿದ್ದರು. ಸೋಮವಾರ ರಹಸ್ಯ ಸಭೆ ನಡೆಸಿದ್ದ ಸಿ.ಕೆ.ರಾಮಮೂರ್ತಿ, ಎನ್.ನಾಗರಾಜ್, ಎಸ್.ಕೆ.ನಟರಾಜ್, ಸೋಮಶೇಖರ್, ಗೋವಿಂದನಾಯ್ಡು ಅವರು ಬಹುರಂಗವಾಗಿಯೇ ತಮ್ಮಲ್ಲೇ ಯಾರಿಗಾದರೂ ಜಯನಗರದ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು.
ಇದೀಗ ಬಿಜೆಪಿ ಕಾರ್ಪೊರೇಟರ್ ಗಳ ಬೇಡಿಕೆಗೆ ಮನ್ನಣೆ ನೀಡದ ಬಿಜೆಪಿ ಪ್ರಹ್ಲಾದ್ ಬಾಬು ಅವರಿಗೇ ಟಿಕೆಟ್ ನೀಡಿದೆ.

ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಪರವಾಗಿ ರಾಮಲಿಂಗಾ ರೆಡ್ಡಿ ಪುತ್ರ ಸೌಮ್ಯ ರೆಡ್ಡಿ ಸ್ಪರ್ಧಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿಯೂ ಇಲ್ಲಿ ಸ್ಪರ್ಧೆಯಲ್ಲಿದ್ದಾರೆ
ಮೇ 12ರಂದು ನಡೆಯಬೇಕಿದ್ದ ಜಯನಗರ ಚುನಾವಣೆ ಬಿ.ಎನ್. ವಿಜಯಕುಮಾರ್ ನಿಧನದಿಂದ ಮುಂದಕ್ಕೆ ಹೋಗಿತ್ತು. ಜೂನ್ 11ರಂದು ಜಯನಗರ ಚುನಾವಣೆ ನಡೆಯಲಿದ್ದು ಜೂನ್ 16 ರಂದು ಮತ ಎಣಿಕೆ ನಡೆಯಲಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications