ಆಗಸ್ಟ್ 20ರಂದು ಪ್ರಣವಾಂಜಲಿ ಅಕಾಡೆಮಿಯ ವೈವಿಧ್ಯಮಯ ನೃತ್ಯ ಹಬ್ಬ
ಬೆಂಗಳೂರು, ಆಗಸ್ಟ್ 19: ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಂಸ್ಥೆಯು ಬೆಂಗಳೂರಿನ ಜೆ.ಸಿ ರಸ್ತೆ ಯಲ್ಲಿರುವ ನಯನ ಸಭಾಂಗಣದಲ್ಲಿ ನೃತ್ಯ ಸಂಹಿತಾ - 2023 ಎನ್ನುವ ವೈವಿಧ್ಯಮಯ ನೃತ್ಯ ಹಬ್ಬವನ್ನು, 20 ಆಗಸ್ಟ್ 2023 ರಂದು ಸಂಜೆ 4.30 ಗಂಟೆಗೆ ಆಯೋಜಿಸುತ್ತಿದೆ.
ಚರಿಸುತ್ತಿಧರೆ. ಡಾ. ಭಾಗ್ಯಶ್ರೀ ಕಡಬಾ ರವರ ಸಂಸ್ಥೆ ಶ್ರೀ ನೃತ್ಯ ಕಲಾಕೇಂದ್ರ ಉಡುಪಿ, ಪಡುಬಿದ್ರೆ, ಶ್ರೀಮತಿ ರೂಪ ಗಿರೀಶ್ ರವರ ಸಂಸ್ಥೆ ನೃತ್ಯ ಲಹರಿ ಕಲಾಕೇಂದ್ರ, ಬೆಂಗಳೂರು , ಶ್ರೀಮತಿ ದರ್ಶಿನಿ ಮಂಜುನಾಥ್ ರವರ ಸಂಸ್ಥೆ ಶ್ರೀ ನೃತ್ಯ ದಿಶಾ ಟ್ರಸ್ಟ್, ಬೆಂಗಳೂರು ಅವರು ನೃತ್ಯರೂಪಕ ನಡೆಸಿಕೊಡಲಿದ್ದಾರೆ.

ಇದಲ್ಲದೇ, ಶ್ರೀಮತಿ ರೋಹಿಣಿ ಶ್ರೀಧರ್ ರವರ ಸಂಸ್ಥೆ ಕಲಾರಾಧನಾ ಪ್ರತಿಷ್ಠಾನ, ಬೆಂಗಳೂರು, ಶ್ರೀಮತಿ ಗಾಯತ್ರಿ ಮಯ್ಯ ರವರ ಸಂಸ್ಥೆಯ ತಮೋಹ ಆರ್ಟ್ಸ್ ಫೌಂಡೇಶನ್ ಇಂದ ಕುಮಾರಿ ಆದ್ಯ ಮಯ್ಯ ರವರು ಹಾಗೆ ಪ್ರಣವಾಂಜಲಿ ಸಂಸ್ಥೆಯ ನೃತ್ಯ ಕಲಾವಿದರಿಂದ ನೃತ್ಯ ಕಾರ್ಯಕ್ರಮವಿರಲಿದೆ.
ವಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲ್ಲಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ನಮ್ರತಾ ಏನ್ ರವರು, ಅನಾದ್ಯ ಸಂಸ್ಥೆಯ ನಿರ್ದೇಶಕಿ ಕಥಕ್ ನೃತ್ಯಕಲಾವಿದೆ ಶ್ರೀಮತಿ ಅರ್ಪಿತಾ ಬ್ಯಾನರ್ಜಿ ರವರು ಹಾಗೆ ಡಾ. ಪವಿತ್ರ ಸಾಂಸ್ಕೃತಿಕ ಸಂಯೋಜಕರು, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಸಂಯೋಜಕರು, ಪ್ರದರ್ಶನ ಕಲಾ ವಿಭಾಗ, ಕ್ರಿಸ್ತು ಜಯಂತಿ ಕಾಲೇಜು, ರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ, ಶ್ರೀಮತಿ ಪವಿತ್ರ ಪ್ರಶಾಂತ್ ರವರು ಎಲ್ಲರಿಗೂ ಸ್ವಾಗತವನ್ನು ಕೋರಿದ್ದಾರೆ.

ಪ್ರಣವಾಂಜಲಿ ಸಂಸ್ಥೆಯು ನಗರದ ಶ್ರೀನಿವಾಸನಗರದಲ್ಲಿರುವ ಅಚ್ಯುತ ಪಾರ್ಟಿ ಹಾಲ್ ನಲ್ಲಿ ಆಗಸ್ಟ್ 17, ಗುರುವಾರ ಸಂಜೆ 6-30ಕ್ಕೆ ಸ್ವಾತಂತ್ರ ದಿನಾಚರಣೆಯ ಸಂಭ್ರಮೋತ್ಸವವನ್ನು ಆಚರಿಸಿತ್ತು.
ಆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ನಮ್ರತಾ ಎನ್. ಹಾಗೂ ಶ್ರೀ ಮುನಿರಾಜು ಎಂ. ಇವರುಗಳು ಆಗಮಿಸಿದ್ದರು. ಸಂಸ್ಥೆಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಪವಿತ್ರ ಪ್ರಶಾಂತ್ ಅವರ ಮುಂದಾಳತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications