23ರಂದು ಇಂಚರ ಹೋಟೆಲ್ ನಲ್ಲಿ ರೆಡ್ಡಿ ಸಮಾವೇಶದ ಪೂರ್ವಭಾವಿ ಸಭೆ
ಜಯನಗರ, ಯಲಚೇನ ಹಳ್ಳಿ, ಯಡಿಯೂರು, ಸಾರಕ್ಕಿ, ಜೆಪಿ ನಗರ, ಉತ್ತರ ಹಳ್ಳಿಯ ಸುತ್ತಲಿನ ಗ್ರಾಮಗಳ ರೆಡ್ಡಿ ಜನಾಂಗಕ್ಕೆ ಸಭೆಯಲ್ಲಿ ಭಾಗವಹಿಸುವಂತೆ ಮನವಿ.
ಬೆಂಗಳೂರು, ಜನವರಿ 20: ಇದೇ ತಿಂಗಳ 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಖಿಲ ಕರ್ನಾಟಕ ರೆಡ್ಡಿ ಜನಾಂಗದ ಪ್ರಥಮ ಮಹಾ ಸಮಾವೇಶ ಆಯೋಜಿಸಲಾಗಿರುವ ಹಿನ್ನೆಲೆಯಲ್ಲಿ ಜನವರಿ 23ರಂದು ಜೆಪಿ ನಗರದ 6ನೇ ಹಂತದಲ್ಲಿರುವ ಪುಟ್ಟೇನಹಳ್ಳಿ ಮುಖ್ಯರಸ್ತೆಯ ಕೆ.ಆರ್. ಲೇಔಟ್ ನಲ್ಲಿರುವ ಇಂಚರ ಹೋಟೆಲ್ ನಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ.
ಈ ಪೂರ್ವಭಾವಿ ಸಭೆಗೆ ಜಯನಗರ, ಸಾರಕ್ಕಿ, ಜೆಪಿ ನಗರ, ಯಡಿಯೂರು, ಯಲಚೇನ ಹಳ್ಳಿ, ಉತ್ತರ ಭಾಗವಹಿಸಬೇಕೆಂದು ಜಯನಗರದ ರೆಡ್ಡಿ ಜನ ಸಂಘವು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ, ಎಸ್.ಕೆ. ನಟರಾಜ್ - 9845013157, ಮಂಜುನಾಥ ರೆಡ್ಡಿ - 9341283376
More From
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications