ಮಲಯಾಳಂ ಕಡ್ಡಾಯ ವಿರೋಧಿಸಿ ಇಂದು ಟೌನ್ ಹಾಲ್ ಮುಂದೆ ಪ್ರತಿಭಟನೆ
ಬೆಂಗಳೂರು, ಮೇ 31: ಶಾಲೆಗಳಲ್ಲಿ 10ನೇ ತರಗತಿ ವರೆಗೆ ಮಲಯಾಳಂ ಭಾಷೆ ಕಡ್ಡಾಯ ಗೊಳಿಸಿ ಕೇರಳ ಸರಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆ ವಿರೋಧಿಸಿ 'ಕಾಸರಗೋಡು ಕನ್ನಡಿಗರ ಒಕ್ಕೂಟ-ಬೆಂಗಳೂರು' ಇಂದು ಸಂಜೆ 6 ಗಂಟೆಗೆ ನಗರದ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿದೆ.
ಮಲಯಾಳಂ ಭಾಷೆ ಕಡ್ಡಾಯದಿಂದ ಕನ್ನಡ ನೆಲ, ಗಡಿನಾಡ ಜಿಲ್ಲೆ, ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳಿಗೆ ಗಂಡಾಂತರ ಬರಲಿದೆ. ಇದರಿಂದ ಮಲಯಾಳಂ ಕಡ್ಡಾಯಗೊಳಿಸುವ ಕೇರಳ ಸರಕಾರದ ಕನ್ನಡ ವಿರೋಧಿ ನೀತಿಯನ್ನು ವಿರೋಧಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇನ್ನು ಕಳೆದ ಮೇ 23ರಂದು ಕಾಸರಗೋಡಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ನವ ನಿರ್ಮಾಣ ಸೇನೆ ಪ್ರತಿಭಟನೆ ನಡೆಸಿತ್ತು. ಆದರೆ ಇದರಿಂದ ಕೇರಳ ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ.
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications