"ನಾನು ಒಗ್ಗಟ್ಟು ಮುರಿಯುವವರ ಎದೆ ಒದೆಯುವ ಭಾರತೀಯ"
ಬೆ೦ಗಳೂರು, ಫೆಬ್ರವರಿ, 18: ನವದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿನ ಗೊಂದಲ ಮತ್ತು ಗಲಾಟೆಗಳು ದೇಶಾದ್ಯಂತ ವಿವಾದದ ಕಿಡಿ ಹಬ್ಬಿಸಿದೆ. ದೇಶದ್ರೋಹದ ಚಟುವಟಿಕೆಗಳನ್ನು ವಿರೋಧಿಸುವ ಸಲವಾಗಿ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಫೆಬ್ರವರಿ 27 ಶನಿವಾರ ಹಮ್ಮಿಕೊಳ್ಳಲಾಗಿದೆ.
"ನಾವು ಭಾರತದೊಂದಿಗೆ ಇದ್ದೇವೆ,, ದೇಶದ್ರೋಹಿಗಳನ್ನು ವಿರೋಧಿಸುತ್ತೇವೆ" ಎಂಬ ಘೋಷವಾಕ್ಯದಡಿ ಪ್ರತಿಭಟನೆ ನಡೆಸಲಾಗುತ್ತಿದೆ. "ನಾನೊಬ್ಬ ಸಾಮಾನ್ಯ ಭಾರತೀಯ, ಎಂದಿಗೂ ಬೀದಿಗಿಳಿಯಲಿಲ್ಲ, ವಿದ್ಯೆಗಾಗಿ, ಉದ್ಯೋಗಕ್ಕಾಗಿ, ಉತ್ತಮ ಆರೋಗ್ಯಕ್ಕಾಗಿ ಹೋರಾಡಲಿಲ್ಲ, ಕೋಟಿ ಕೋಟಿ ಹಣ ಲೂಟಿ ಹೊಡೆದರೂ ತಲೆ ಕೆಡಿಸಿಕೊಳ್ಳಲಿಲ್ಲ..[ನವದೆಹಲಿಯ ಜೆ ಎನ್ ಯು ವಿವಾದವೇನು?]
ಫೇಸ್ ಬುಕ್ ಪೇಜ್ ಗೆ ಭೇಟಿ ನೀಡಿ

ಆದರೆ,,
ನಾನೊಬ್ಬ ಭಾರತೀಯ, ಸಾಮಾನ್ಯ ಭಾರತೀಯ, ತಾಯ್ನಾಡಿನ ಒಗ್ಗಟ್ಟು ಮುರಿಯುವವರ ಎದೆ ಒದೆಯುವ ಭಾರತೀಯ, ಭಯೋತ್ಪಾದಕರ ಬೆಂಬಲಿಸುವವರ ಬೆನ್ನು ಮುರಿಯುವ ಭಾರತೀಯ, ನಿಮ್ಮೆಲ್ಲರೊಂದಿಗೆ ದೇಶಕ್ಕಾಗಿ ದ್ವನಿಯೆತ್ತುವ ಭಾರತೀಯ" ಈ ಘೋಷವಾಕ್ಯದೊಂದಿಗೆ ಮೆರವಣಿಗೆ ನಡೆಯಲಿದೆ.[ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜೆ ಎನ್ ಯು ಜಟಾಪಟಿ]

ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರು ಮತ್ತು ಸಾಮಾನ್ಯ ಭಾರತೀಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 9900900114, 8792485523 ನ್ನು ಸಂಪರ್ಕಿಸಬಹುದು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಏಪ್ರಿಲ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ: 9ನೇ ತರಗತಿಯ ಪರಿಷ್ಕೃತ NCERT ಪಠ್ಯಪುಸ್ತಕ ವಿಳಂಬ, ಹೆಚ್ಚಾದ ಗೊಂದಲ











Click it and Unblock the Notifications