'ವಿಧಾನಸೌಧಕ್ಕೆ ಬನ್ನಿ, ಹಾರೆ, ಗುದ್ದಲಿ, ಪಿಕಾಸಿ ತನ್ನಿ'
ಬೆಂಗಳೂರು, ಜುಲೈ 17: 'ವಿಧಾನಸೌಧಕ್ಕೆ ಬನ್ನಿ ಗುದ್ದಲಿ ಹಾರೆ ಪಿಕಾಸಿ' ಹೀಗೊಂದು ಕರೆ ನೀಡಿದ್ದಾರೆ ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ.
ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಾ, ಕ್ಷೇತ್ರ ಬಿಟ್ಟು ಲಾಡ್ಜ್ಗಳಲ್ಲಿ ಕೂತಿರುವ ಶಾಸಕರು ವಿಧಾನಸೌಧದ ಒಳಕ್ಕೆ ಹೋಗದಂತೆ ತಡೆಯುವ ಸಲುವಾಗಿ ಇಂದು ರವಿಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಬೆಳಿಗ್ಗೆ 10:30 ಕ್ಕೆ ಮೌರ್ಯ ವೃತ್ತದ ಬಳಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನಾಕಾರರು ಸಮಾವೇಶಗೊಳ್ಳಲಿದ್ದಾರೆ.
ಅಲ್ಲಿಂದ ಹಾರೆ, ಗುದ್ದಲಿ, ಪಿಕಾಸಿಗಳನ್ನು ಹಿಡಿದು ವಿಧಾನಸೌಧದತ್ತ ತೆರಳಿ ಅಲ್ಲಿ, ವಿಧಾನಸೌಧದ ಗೇಟುಗಳಿಗೆ ಬೀಗ ಹಾಕಿ ಪ್ರತಿಭಟನೆ ಮಾಡುವ ಗುರಿಯನ್ನು ಪ್ರತಿಭಟನಾಕಾರರು ಹಮ್ಮಿಕೊಂಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆಯುಳ್ಳವರು ಪ್ರತಿಭಟನೆಯಲ್ಲಿ ಭಾಗಿಯಾಗಿರೆಂದು ಕರೆ ನೀಡಿದ್ದಾರೆ ರವಿಕೃಷ್ಣಾ ರೆಡ್ಡಿ.

ಜೆಡಿಎಸ್-ಕಾಂಗ್ರೆಸ್-ಬಿಜೆಪಿ ಮೂರೂ ಪಕ್ಷದ ಶಾಸಕರ ವಿರುದ್ಧ ಗುದ್ದಲಿ-ಸಲಿಕೆ-ಹಾರೆ ಪ್ರತಿಭಟನೆ ನಡೆಸಲಾಗುತ್ತಿದ್ದು, 12:30 ರ ಸುಮಾರಿಗೆ ಪ್ರತಿಭಟನಾಕಾರರ ಗುಂಪು ವಿಧಾನಸೌಧ ಪ್ರವೇಶಿಸಲಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications