ರಾಮಕೃಷ್ಣ ಮಕ್ಕಳ ಆಟದ ಮೈದಾನ ಉಳಿಸಲು ಪ್ರತಿಭಟನೆ
ಬೆಂಗಳೂರು, ಮಾರ್ಚ್ 31: ರಾಮಕೃಷ್ಣನಗರದಲ್ಲಿರುವ ಮಕ್ಕಳ ಆಟದ ಮೈದಾನವನ್ನು ಉಳಿಸಬೇಕೆಂದು ಸಾರ್ವಜನಿಕರು ಮತ್ತು ಮಕ್ಕಳು ಏ.2ರಂದು ಪ್ರತಿಭಟನಾ ಧರಣಿ ಹಮ್ಮಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ನಂದಿನಿ ಲೇಔಟ್ ನಲ್ಲಿರುವ ರಾಮಕೃಷ್ಣ ನಗರದಲ್ಲಿರುವ ಆಟದ ಮೈದಾನವನ್ನು ಸುಮಾರು 20 ವರ್ಷಗಳಿಂದ ಸುತ್ತಮುತ್ತಲಿನ ಸರ್ಕಾರಿ ಶಾಲೆ ಮಕ್ಕಳು ಹಾಗೂ ಸಾರ್ವಜನಿಕರು, ನಿವಾಸಿಗಳು ಉಪಯೋಗಿಸುತ್ತಿದ್ದಾರೆ.
ಇತ್ತೀಚೆಗೆ ಬಿಡಿಎ ವತಿಯಿಂದ ಇದು ಸಿಎ ನಿವೇಶನವೆಂದು ವಿಂಗಡಿಸಿ ಮೂರು ಸಂಘ ಸಂಸ್ಥೆಗಳಾದ ಚಿತ್ರದುರ್ಗದ ಲೋಕಸಭಾ ಸದಸ್ಯ ಬಿ.ಎನ್. ಚಂದ್ರಪ್ಪ ಅವರಿಗೆ ಸೇರಿದ ತುಂಗಾಭದ್ರಾ ವಿದ್ಯಾ ಸಂಸ್ಥೆ, ತುಮಕೂರಿನ ಹಾಲು ಉತ್ಪಾದಕ ಒಕ್ಕೂಟ, ಮಹಾಲಕ್ಷ್ಮೀ ಲೇಔಟ್ ನ ಬ್ರಾಹ್ಮಣಸಭಾ ಇವರುಗಳಿಗೆ ಗುತ್ತಿಗೆ ಆಧಾರದ ಮೇಲೆ ಹಂಚಿಕೆ ಮಾಡಿದ್ದಾರೆ ಎಂದು ಕರ್ನಾಟಕ ಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.

ರಾಮಕೃಷ್ಣ ನಗರದ ಮಕ್ಕಳ ಆಟದ ಮೈದಾನವು ಸುಮಾರು 20ವರ್ಷಗಳಿಂದ ಬಳಕೆಯಾಗುತ್ತಿದ್ದು, ಅದನ್ನು ಉಳಿಸಿ ಅಭಿವೃದ್ಧಿಪಡಿಸಬೇಕು ಸಿಎ ನಿವೇಶನಗಳಾಗಿ ಮೂರು ಸಂಸ್ಥೆಗಳಿಗೆ ಹಂಚಿಕೆಯಾಗಿರುವ ನಿವೇಶನವನ್ನು ಬಿಡಿಎ ಅಭಿವೃದ್ಧಿಪಡಿಸಬೇಕು ಮಕ್ಕಳ ಆಟದ ಮೈದಾನವನ್ನು ಬಿಬಿಎಂಪಿಗೆ ಹಸ್ತಾಂತರಿಸಬೇಕು ಎಂದು ಬಿಡಿಯೆಗೆ ಒತ್ತಾಯಿಸುವುದಾಗಿ ತಿಳಿಸಿದರು.
-
ಬಳ್ಳಾರಿ ಪ್ರಕರಣ: ಮಕ್ಕಳ ಬಾಲ್ಯ ಅತ್ಯಂತ ಸೂಕ್ಷ್ಮವಾದದ್ದು ಕೀಟಲೆ, ಏಕಾಂಗಿತನದ ಬಗ್ಗೆ ಇರಲಿ ಎಚ್ಚರ: ವಸುಧೇಂದ್ರ ಬರಹ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications