ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ ವಿತರಣೆ ಆರಂಭ: ಮೇ.14ರವರೆಗೆ ವಿತರಣೆ
ಬೆಂಗಳೂರು, ಮೇ 09: ಎಸ್ಎಸ್ಎಲ್ಸಿ ಫಲಿತಾಂಶ ಹೊರಬಂದು ಇನ್ನು ಕೇವಲ ಎರಡುದಿನ ಕಳೆದಿರುವಾಗಲೇ ಕಾಲೇಜುಗಳು ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ ನೀಡಲು ಆರಂಭಿಸಿದೆ.
ನಗರದ ಕೆಲ ಪ್ರತಿಷ್ಠಿತ ಕೇಲೇಜಿನಲ್ಲಿ ಅರ್ಜಿ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.4ರಷ್ಟು ಹೆಚ್ಚಳವಾಗಿರುವುದರಿಂದ ಕೆಲವು ಖಾಸಗಿ ಪ್ರತಿಷ್ಠಿತ ಕಾಲೇಜುಗಳು ಕಟ್ಆಫ್ ಏರಿಸಲು ನಿರ್ಧರಿಸಿವೆ.
ನಗರದ ಪಿಇಎಸ್, ಎಂಇಇಎಸ್, ಮೌಂಟ್ ಕಾರ್ಮಲ್ ಸೇರಿ ಇತರೆ ಹಲವು ಕಾಲೇಜುಗಳ ಮುಂದೆ ಪಾಲಕರು ಮತ್ತು ವಿದ್ಯಾರ್ಥಿಗಳು ಅರ್ಜಿ ಪಡೆಯಲು ಸಾಲಿನಲ್ಲಿ ನಿಂತಿದ್ದ ದೃಶ್ಯ ಮಂಗಳವಾರ ಸಾಮಾನ್ಯವಾಗಿತ್ತು.

ಮೊದಲ ದಿನವೇ 1 ಸಾವಿರದಿಂದ 4 ಸಾವಿರದವರೆಗೆ ಅರ್ಜಿಗಳನ್ನು ವಿತರಿಸಿವೆ. ಮೇ 14 ರವರೆಗೆ ಅರ್ಜಿಯನ್ನು ವಿತರಿಸಲಾಗುತ್ತದೆ. ಇಲಾಖೆ ಪಿಯು ಪ್ರವೇಶಕ್ಕೆ ಪ್ರತ್ಯೇಕ ಅರ್ಜಿ ರೂಪಿಸಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ.ಅದನ್ನೇ ಡೌನ್ಲೋಡ್ ಮಾಡಿಕೊಂಡು ಅರ್ಜಿ ಶುಲ್ಕವಾಗಿ 21 ರೂ. ಪಾವತಿಸಬೇಕಿದೆ. ಆದರೆ, ಬಹುತೇಕ ಖಾಸಗಿ ಕಾಳೇಜುಗಳು ಅರ್ಜಿ, ಕಾಲೇಜಿನ ಕೈಪಿಡಿಗಾಗಿ 500 ರೂ. ಪಡೆಯುತ್ತಿದೆ.
ಸೀಟು ಲಭ್ಯತೆ ಮತ್ತು ಕಟ್ಆಫ್
| ಕಾಲೇಜು | ವಿಜ್ಞಾನ | ವಾಣಿಜ್ಯ | ಕಲೆ |
| ಪಿಇಎಸ್ | 400-ಶೇ.87.00 | 160-ಶೇ.83 | 80-ಶೇ.80 ಮೇಲ್ಪಟ್ಟು |
| ಎಂಇಇಎಸ್ | 560-ಶೇ.96.08 | 160 ಶೇ.95 | 80-ಶೇ.80 ಮೇಲ್ಪಟ್ಟು |
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications