ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ ವಿತರಣೆ ಆರಂಭ: ಮೇ.14ರವರೆಗೆ ವಿತರಣೆ
ಬೆಂಗಳೂರು, ಮೇ 09: ಎಸ್ಎಸ್ಎಲ್ಸಿ ಫಲಿತಾಂಶ ಹೊರಬಂದು ಇನ್ನು ಕೇವಲ ಎರಡುದಿನ ಕಳೆದಿರುವಾಗಲೇ ಕಾಲೇಜುಗಳು ಪ್ರಥಮ ಪಿಯು ಪ್ರವೇಶಕ್ಕೆ ಅರ್ಜಿ ನೀಡಲು ಆರಂಭಿಸಿದೆ.
ನಗರದ ಕೆಲ ಪ್ರತಿಷ್ಠಿತ ಕೇಲೇಜಿನಲ್ಲಿ ಅರ್ಜಿ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಈ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶ ಶೇ.4ರಷ್ಟು ಹೆಚ್ಚಳವಾಗಿರುವುದರಿಂದ ಕೆಲವು ಖಾಸಗಿ ಪ್ರತಿಷ್ಠಿತ ಕಾಲೇಜುಗಳು ಕಟ್ಆಫ್ ಏರಿಸಲು ನಿರ್ಧರಿಸಿವೆ.
ನಗರದ ಪಿಇಎಸ್, ಎಂಇಇಎಸ್, ಮೌಂಟ್ ಕಾರ್ಮಲ್ ಸೇರಿ ಇತರೆ ಹಲವು ಕಾಲೇಜುಗಳ ಮುಂದೆ ಪಾಲಕರು ಮತ್ತು ವಿದ್ಯಾರ್ಥಿಗಳು ಅರ್ಜಿ ಪಡೆಯಲು ಸಾಲಿನಲ್ಲಿ ನಿಂತಿದ್ದ ದೃಶ್ಯ ಮಂಗಳವಾರ ಸಾಮಾನ್ಯವಾಗಿತ್ತು.

ಮೊದಲ ದಿನವೇ 1 ಸಾವಿರದಿಂದ 4 ಸಾವಿರದವರೆಗೆ ಅರ್ಜಿಗಳನ್ನು ವಿತರಿಸಿವೆ. ಮೇ 14 ರವರೆಗೆ ಅರ್ಜಿಯನ್ನು ವಿತರಿಸಲಾಗುತ್ತದೆ. ಇಲಾಖೆ ಪಿಯು ಪ್ರವೇಶಕ್ಕೆ ಪ್ರತ್ಯೇಕ ಅರ್ಜಿ ರೂಪಿಸಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ.ಅದನ್ನೇ ಡೌನ್ಲೋಡ್ ಮಾಡಿಕೊಂಡು ಅರ್ಜಿ ಶುಲ್ಕವಾಗಿ 21 ರೂ. ಪಾವತಿಸಬೇಕಿದೆ. ಆದರೆ, ಬಹುತೇಕ ಖಾಸಗಿ ಕಾಳೇಜುಗಳು ಅರ್ಜಿ, ಕಾಲೇಜಿನ ಕೈಪಿಡಿಗಾಗಿ 500 ರೂ. ಪಡೆಯುತ್ತಿದೆ.
ಸೀಟು ಲಭ್ಯತೆ ಮತ್ತು ಕಟ್ಆಫ್
| ಕಾಲೇಜು | ವಿಜ್ಞಾನ | ವಾಣಿಜ್ಯ | ಕಲೆ |
| ಪಿಇಎಸ್ | 400-ಶೇ.87.00 | 160-ಶೇ.83 | 80-ಶೇ.80 ಮೇಲ್ಪಟ್ಟು |
| ಎಂಇಇಎಸ್ | 560-ಶೇ.96.08 | 160 ಶೇ.95 | 80-ಶೇ.80 ಮೇಲ್ಪಟ್ಟು |
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications