ಕೃಷ್ಣಾ ಉಗಮ ಸ್ಥಾನದಲ್ಲಿ ಎಂಬಿ ಪಾಟೀಲ ಪೂಜೆ ಸಲ್ಲಿಕೆ
ಬೆಂಗಳೂರು, ಜೂನ್ 3: ಎಲ್ಲ ಆಕ್ಷೇಪ, ವಿಮರ್ಶೆ, ಟೀಕೆಗಳ ಮಧ್ಯೆಯೂ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲರು ಕೃಷ್ಣಾ ನದಿ ಉಗಮ ಸ್ಥಾನವಿರುವ ಮಹಾಬಲೇಶ್ವರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಮೊದಲಿಗೆ ಇಲ್ಲಿ ಪೂಜೆ ಸಲ್ಲಿಸುವುದಕ್ಕಾಗಿಯೇ ಹತ್ತು ಲಕ್ಷ ರುಪಾಯಿ ಹಣವನ್ನು ನೀರಾವರಿ ಇಲಾಖೆಯಿಂದ ಮೀಸಲಿಡಲು ನಿರ್ಧರಿಸಲಾಗಿತ್ತು.
ಕಾವೇರಿ ಉಗಮ ಸ್ಥಾನವಾದ ಭಾಗಮಂಡಲ ಹಾಗೂ ಕೃಷ್ಣಾ ಉಗಮ ಸ್ಥಾನಗಳಲ್ಲಿ ಪೂಜೆ ಸಲ್ಲಿಸುವುದಕ್ಕೆ ಹಾಗೂ ಪರ್ಜನ್ಯ ಜಪಕ್ಕಾಗಿ ತಲಾ ಹತ್ತು ಲಕ್ಷ ರುಪಾಯಿಯಂತೆ ಮೀಸಲಾಗಿ ಇಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಮಳೆ ಚೆನ್ನಾಗಿ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಬೇಕು ಎಂದಿದ್ದ ಈ ಕಾರ್ಯಕ್ರಮದ ಬಗ್ಗೆಯೇ ಅಪಸ್ವರ ಎದ್ದಿತ್ತು.[ಕೃಷ್ಣಾ-ಕಾವೇರಿ ಪೂಜೆ ಖರ್ಚು- ವೆಚ್ಚದ ಬಗ್ಗೆ ಎಂಬಿ ಪಾಟೀಲ್ ಸ್ಪಷ್ಟನೆ]

ಇಷ್ಟು ಹಣವನ್ನು ಸರಕಾರ ಏಕೆ ಖರ್ಚು ಮಾಡಬೇಕು ಎಂದು ಚರ್ಚೆ ಹುಟ್ಟುಹಾಕಿತ್ತು. ಅಂತಿಮವಾಗಿ ತಾವು ಹಾಗೂ ತಮ್ಮ ಸ್ನೇಹಿತರ ಹಣವನ್ನು ಹಾಕಿ ಸಚಿವರಾದ ಎಂಬಿ ಪಾಟೀಲ್ ಶುಕ್ರವಾರ ಶಾಸ್ತ್ರೋಕ್ತವಾಗಿ ಮಾಡಿ ಮುಗಿಸಿದ್ದಾರೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲೊಂದು ಫೋಟೋ ಹಾಕಿ, ವಿಮರ್ಶೆಗೆ ಸ್ವಾಗತ ಎಂದು ಕೂಡ ಅವರು ಹೇಳಿದ್ದಾರೆ.
Offering prayers to river Krishna & almighty; being done since time immemorial. Proud to do so out of simple humility. Criticism is welcome. pic.twitter.com/disVgo1bFT
— M B Patil (@reachmbp) 2 June 2017
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications