ಡಾ. ರಾಜ್ ಗೋಕಾಕ್ ಚಳವಳಿ ಮೆಲುಕು ಹಾಕಿದ ಪುನೀತ್ ರಾಜ್ಕುಮಾರ್
ಬೆಂಗಳೂರು, ಅಕ್ಟೋಬರ್ 31: ಕರ್ನಾಟಕದ ಏಕೀಕರಣದ ರುವಾರಿ ಡಾ. ರಾಜ್ಕುಮಾರ್ ಅವರು ಗೋಕಾಕ್ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟದ ದಿನಗಳ ಕುರಿತು ಪುತ್ರ ನಟ ಪುನೀತ್ ರಾಜ್ಕುಮಾರ್ ಮೆಲುಕು ಹಾಕಿದ್ದಾರೆ.
80ರ ದಶಕದಲ್ಲಿ ಕರ್ನಾಟಕದ ಏಕೀಕರಣಕ್ಕಾಗಿ ರಾಜ್ಯದ ಉದ್ದಗಲಕ್ಕೂ ವರನಟ ಡಾ. ರಾಜ್ಕುಮಾರ್ ಸಂಚರಿಸಿ ಹಲವಾರು ಬಹಿರಂಗ ಸಭೆಗಳಲ್ಲಿ ಪಾಲ್ಗೊಂಡು ಭಾಷಣ ಮಾಡಿದ ಪರಿಯನ್ನು ಪುತ್ರ ಪುನೀತ್ ಸ್ಮರಿಸಿದ್ದಾರೆ.
ಈ ಕುರಿತು ವಿಡಿಯೋ ತುಣುಕೊಂದನ್ನು ಬಿಡುಗಡೆಗೊಳಿಸಿರುವ ಅವರು ಡಾ.ರಾಜ್ಕುಮಾರ್ ಹೋರಾಟದ ದಿನಗಳು ಹಾಗೂ ಅವರು ಇತರ ನಟರು ಹಾಗೂ ಹೋರಾಟಗಾರರಿಗೆ ತುಂಬಿದ ಸ್ಫೂರ್ತಿಯನ್ನು ತಾವು ಕಣ್ಣಾರೆ ಕಂಡಿರುವುದು ತಮ್ಮ ಪುಣ್ಯಯಂದು ಬಣ್ಣಿಸಿದ್ದಾರೆ.

ಗೋಕಾಕ್ ಚಳವಳಿಯ ಹೋರಾಟವನ್ನು ಮತ್ತೆ ನೆನಪಿಸುವ ನಿಟ್ಟಿನಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿ ಗೋಕಾಕ್ ಚಳವಳಿ ಮಾದರಿಯ ಸಮಾರಂಭವನ್ನು ಏರ್ಪಡಿಸಿರುವ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ತಾವೂ ಕೂಡ ಪಾಲ್ಗೊಳ್ಳುತ್ತಿದ್ದು ಕನ್ನಡಿಗರು ಹಾಗೂ ಕನ್ನಡಾಭಿಮಾನಿಗಳು ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಕೇವಲ ಕರ್ನಾಟಕದಲ್ಲಿ ಹುಟ್ಟಿದವರು ಮಾತ್ರ ಕನ್ನಡಿಗರಲ್ಲ , ಕರ್ನಾಟಕದಲ್ಲಿ ನೆಲೆಸಿ ಕನ್ನಡವನ್ನು ಕಲಿತು ಇತರೆ ಭಾಷಿಕರೂ ಕೂಡ ಕನ್ನಡಿಗರಾಗಿರುವ ಕ್ರಮವನ್ನು ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ.
ಪುನೀತ್ ಅವರು ಗೋಕಾಕ್ ಚಳವಳಿ ಮಾದರಿಯ ಕಾರ್ಯಕ್ರಮಕ್ಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪುನೀತ್ ಅವರನ್ನು ಮಲ್ಲೇಶ್ವರ ಶಾಸಕ ಸಿಎನ್ ಅಶ್ವತ್ಥನಾರಾಯಣ ಸ್ವಾಗತಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications