ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶರತ್ ಬಚ್ಚೇಗೌಡಗೆ ಪರೋಕ್ಷವಾಗಿ ವಾರ್ನಿಂಗ್ ಕೊಟ್ಟ ಆರ್ ಅಶೋಕ್

|
Google Oneindia Kannada News

Recommended Video

Minister R Ashok Give Warning to Sharath Bachegowda.

ಬೆಂಗಳೂರು, ನವೆಂಬರ್ 4: ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಸ್ಪರ್ಧೆ ವಿಚಾರ, ಪರೋಕ್ಷವಾಗಿ ಸಚಿವ ಆರ್ ಅಶೋಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ತಿದ್ದಿಕೊಳ್ಳದಿದ್ದರೆ ಬಾದಾಮಿ ಜ‌ನ ಬುದ್ಧಿ ಕಲಿಸ್ತಾರೆ: ಅಶೋಕಸಿದ್ದರಾಮಯ್ಯ ತಿದ್ದಿಕೊಳ್ಳದಿದ್ದರೆ ಬಾದಾಮಿ ಜ‌ನ ಬುದ್ಧಿ ಕಲಿಸ್ತಾರೆ: ಅಶೋಕ

ಪಕ್ಷ ಯಾರಿಗೆ ಟಿಕೆಟ್ ಕೊಡುತ್ತೆ ಅವರು ಸ್ಪರ್ಧೆ ಮಾಡಬೇಕು, ಬೇರೆಯವರು ನಿಂತರೆ ಅವರು ವಿರುದ್ಧ ಪಕ್ಷ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಬಚ್ಚೇಗೌಡ, ಶರತ್ ಬಚ್ಚೇಗೌಡ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ, ಬೇರೆ ರೀತಿ ಏನೂ ಇಲ್ಲ ಎಂದು ಹೇಳಿದ್ದಾರೆ.

ನಮ್ಮದು ಗಟ್ಟಿ ಸರ್ಕಾರ

ನಮ್ಮದು ಗಟ್ಟಿ ಸರ್ಕಾರ

ಸಿದ್ದರಾಮಯ್ಯ ಅವರ ಗೊಡ್ಡು ಬೆದರಿಕೆಗೆ ಹೆದರುವ ಸರ್ಕಾರಕ್ಕೆ ಬೆದರುವ ಸರ್ಕಾರ ಅಲ್ಲ, ನಮ್ಮದು ಗಟ್ಟಿ ಸರ್ಕಾರ, ನಮ್ ತಂಟೆಗೆ ಬರೋದಿಕ್ಕೆ ಹೋಗಬೇಡಿ ಎಂದು ಆರ್‌ ಅಶೋಕ್ ಗುಡುಗಿದ್ದಾರೆ.

ಸಿದ್ದರಾಮಯ್ಯಗೆ ಅಶೋಕ್ ವಾರ್ನಿಂಗ್

ಸಿದ್ದರಾಮಯ್ಯಗೆ ಅಶೋಕ್ ವಾರ್ನಿಂಗ್

ಸಿದ್ದರಾಮಯ್ಯ ಅವರೇ ನಮ್ಮ ತಂಟೆಗೆ ಬರೋದಿಕ್ಕೆ ಹೋಗಬೇಡಿ, ಕಾಂಗ್ರೆಸ್ ನವರು ಕೋರ್ಟ್‌ಗೆ ದಾಖಲೆ ಕೊಡಲಿ, ನಮ್ಮ ಬಳಿಯೂ ದಾಖಲೆಗಳಿವೆ, ಸರ್ಕಾರ ಬೀಳಿಸುವ ಹೇಳಿಕೆ ಕೊಟ್ಟೋರು ಸಿದ್ದರಾಮಯ್ಯ ತಾನೆ ಎಂದು ಎಂದು ಹೇಳಿದ್ದಾರೆ.

ವೀರಪ್ಪ ಮೊಯಿಲಿ ದೊಡ್ಡ ಸುಳ್ಳುಗಾರ

ವೀರಪ್ಪ ಮೊಯಿಲಿ ದೊಡ್ಡ ಸುಳ್ಳುಗಾರ

ವೀರಪ್ಪ ಮೊಯಿಲಿ ದೊಡ್ಡ ಸುಳ್ಳುಗಾರ, ಸಿದ್ದರಾಮಯ್ಯ ನೀವೂ ಸುಳ್ಳು ಆಡಬೇಡಿ, ಸುಳ್ಳುಗಾರ ಅಂದರೆ ಸಿದ್ದರಾಯಮ್ಮ, ಸಿದ್ದರಾಮಯ್ಯ ಅಂದರೆ ಸುಳ್ಳುಗಾರ , ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮೂಲೆಗುಂಪಾಗಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿಯವರಿಗೂ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಬೈದಿದ್ದರು ಎಂದರು.

ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯ ಕಾರಣ

ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯ ಕಾರಣ

ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯನವರೇ ಕಾರಣ, 17 ಜನ ಶಾಸಕರು ರಾಜೀನಾಮೆ ಕೊಡುವುದಕ್ಕೆ ನೀವೇ ಕಾರಣ, ಈಗಾಗಲೇ ಶಾಂತಿವನದಲ್ಲಿ ಕುಳಿತು ಈ ಬಗ್ಗೆ ಮಾತನಾಡಿದ್ದೀರ, ನಾವು ನಿಮ್ಮ ಮಾತನ್ನು ಸಂಯಮದಿಂದ ಕೇಳಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

English summary
Sharath Bachegauda contesting at the Hoskote, indirectly Minister R Ashok Give Warning to him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X