ಸಹಕಾರ ನಗರದಲ್ಲಿರುವ ಉತ್ತರಾದಿಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆ
ಬೆಂಗಳೂರು, ಆಗಸ್ಟ್ 7: ಇಲ್ಲಿನ ಸಹಕಾರ ನಗರದಲ್ಲಿರುವ ಉತ್ತರಾದಿಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಆರಾಧನೆಯನ್ನು ಆಗಸ್ಟ್ 8, 9, 10 (ಮಂಗಳವಾರ, ಬುಧವಾರ ಮತ್ತು ಗುರುವಾರ) ನಡೆಯಲಿದೆ. ಕಾರ್ಯಕ್ರಮದ ವಿವರ ಇಂತಿದೆ.
ಪೂರ್ವಾರಾಧನೆ- ಆಗಸ್ಟ್ 8, ಮಂಗಳವಾರ
ಬೆಳಗ್ಗೆ 8 -ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಪುಷ್ಪಾಲಂಕಾರ, ಪಾದ ಪೂಜೆ
10.30- ಹರಿಚಂದನ ವೆಂಕಟೇಶ ಮತ್ತು ವೃಂದದಿಂದ ಭಕ್ತಿಗೀತೆ

ಮಧ್ಯಾಹ್ನ 12- ಮಹಾ ಮಂಗಳಾರತಿ
ಮಧ್ಯಾಹ್ನ 1- ತೀರ್ಥ, ಪ್ರಸಾದ
ಸಂಜೆ 6- ಗುರುನಾಥ ಮಜುಮದಾರ್ ರಿಂದ ಭಕ್ತಿ ಗೀತೆಗಳ ಗಾಯನ
ರಾತ್ರಿ 7- ಪಲ್ಲಕ್ಕಿ ಸೇವೆ, ತೊಟ್ಟಿಲ ಸೇವೆ, ರಥೋತ್ಸವ ಹಾಗೂ ಸ್ವಸ್ತಿ ವಾಚನ
ಮಧ್ಯಾರಾಧನೆ- ಆಗಸ್ಟ್ 9, ಬುಧವಾರ
ಬೆಳಗ್ಗೆ 8 -ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಪುಷ್ಪಾಲಂಕಾರ, ಪಾದ ಪೂಜೆ
10- ಪಂಡಿತರಿಂದ ಉಪನ್ಯಾಸ
ಮಧ್ಯಾಹ್ನ 12- ಮಹಾ ಮಂಗಳಾರತಿ
ಮಧ್ಯಾಹ್ನ 1- ತೀರ್ಥ, ಪ್ರಸಾದ
ಸಂಜೆ 6- ವಿದುಷಿ ಬಿ.ಕೆ.ಜಯಲಕ್ಷ್ಮಿ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ
ರಾತ್ರಿ 7- ಪಲ್ಲಕ್ಕಿ ಸೇವೆ, ತೊಟ್ಟಿಲ ಸೇವೆ, ರಥೋತ್ಸವ ಹಾಗೂ ಸ್ವಸ್ತಿ ವಾಚನ
ಉತ್ತರಾರಾಧನೆ- ಆಗಸ್ಟ್ 10, ಗುರುವಾರ
ಬೆಳಗ್ಗೆ 8 -ಪಂಚಾಮೃತ ಅಭಿಷೇಕ, ಅಷ್ಟೋತ್ತರ, ಪುಷ್ಪಾಲಂಕಾರ, ಪಾದ ಪೂಜೆ
10- ಲಕ್ಷ್ಮಿ ಶೋಭಾನ ಭಜನಾ ಮಂಡಲಿಯಿಂದ ದೇವರ ಭಜನೆ
ಮಧ್ಯಾಹ್ನ 12- ಮಹಾ ಮಂಗಳಾರತಿ
ಮಧ್ಯಾಹ್ನ 1- ತೀರ್ಥ, ಪ್ರಸಾದ
ಸಂಜೆ 6- ಶ್ರೇಯಾ ಭೀಮೇಶ್ ರಿಂದ ಭಕ್ತಿ ಸಂಗೀತ
ರಾತ್ರಿ 7- ಪಲ್ಲಕ್ಕಿ ಸೇವೆ, ತೊಟ್ಟಿಲ ಸೇವೆ, ರಥೋತ್ಸವ ಹಾಗೂ ಸ್ವಸ್ತಿ ವಾಚನ
ಮೂರು ದಿನ ಆರಾಧನಾ ಸಂದರ್ಭದಲ್ಲಿ ವಿವಿಧ ಸೇವೆ ಸಲ್ಲಿಸಲು ಬಯಸುವವರು ಮಾಹಿತಿಗೆ ಮ್ಯಾನೇಜರ್ ಎಚ್.ಎನ್.ಮಾಹುಲಿ, ಮೊಬೈಲ್ ಸಂಖ್ಯೆ 9448054211, ಹರಿವಂಶಾಚಾರ್, ಮೊಬೈಲ್ ಸಂಖ್ಯೆ 9066266954 ಸಂಪರ್ಕಿಸಬಹುದು.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ











Click it and Unblock the Notifications