ಚಾತುರ್ಮಾಸ್ಯ: ಭಕ್ತರ ಸೇವೆ ಶ್ಲಾಘಿಸಿದ ರಾಘವೇಶ್ವರ ಶ್ರೀಗಳು
ಬೆಂಗಳೂರು, ಆಗಸ್ಟ್, 20 : ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುವಂತೆ, ಒಬ್ಬ ಯಶಸ್ವಿ ನಾಯಕನ ಹಿಂದೆ ಹಲವಾರು ಮಂದಿ ಸೇವಕರ ಶ್ರಮವಿರುತ್ತದೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಹೇಳಿದರು.
ಬೆಂಗಳೂರಿನ ಗಿರಿನಗರದ ರಾಮಾಶ್ರಮದಲ್ಲಿ ಜುಲೈ 31ರಿಂದ ನಡೆಯುತ್ತಿರುವ ಛಾತ್ರ ಚಾತುರ್ಮಾಸ್ಯ ಸೆಪ್ಟೆಂಬರ್ 29ರಂದು ಕೊನೆಗೊಳ್ಳಲಿದ್ದು, ದಿನಕ್ಕೆ ಒಬ್ಬರಂತೆ ಸರ್ವಸೇವೆ ಕೈಗೊಳ್ಳಲಿದ್ದಾರೆ.[ಸಿಐಡಿ ಮನವಿ ವಜಾ : ರಾಘವೇಶ್ವರ ಶ್ರೀ ಸದ್ಯಕ್ಕೆ ನಿರಾಳ]

ಚಾತುರ್ಮಾಸ್ಯದ ಇಪ್ಪತ್ತನೇ ದಿನ ಬುಧವಾರದಂದು ಸರ್ವಸೇವೆ ಸಲ್ಲಿಸಿದ ಖ್ಯಾತ ಉದ್ಯಮಿ ಮಹಾಬಲೇಶ್ವರ ಚಿಂಚನೂರು ಅವರನ್ನು ರಾಘವೇಶ್ವರ ಶ್ರೀಗಳು ಅಭಿನಂದಿಸಿದರು.
ಶ್ರೀ ಭಾರತಿ ಪ್ರಕಾಶನದಿಂದ ಪ್ರಕಟವಾದ ಡಾ. ಗಜಾನನ ಶರ್ಮಾ ಬರೆದಿರುವ 'ಪುಸ್ತಕ ಪಾಂಡಿತ್ಯ' ಎಂಬ ನಾಟಕ ಕೃತಿಯನ್ನು ರಾಘವೇಶ್ವರ ಶ್ರೀಗಳು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಸಂಗೀತದಲ್ಲಿ ಅಮೋಘ ಸಾಧನೆ ಮಾಡಿದ ಕಾರ್ಕಳದ ಆತ್ರೇಯೀ ಕೃಷ್ಣಾ ಇವರಿಗೆ ಛಾತ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಧರ್ಮ ಸಭಾ ಕಾರ್ಯಕ್ರಮದಲ್ಲಿ ಆಯುರ್ವೇದ ತಜ್ಞ ಡಾ. ಗಿರಿಧರ ಖಜೆ, ಮಾತೃ ಪ್ರಧಾನೆ ಈಶ್ವರೀ ಬೇರ್ಕಡವು ಮತ್ತಿತರರು ಉಪಸ್ಥಿತರಿದ್ದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications