ರಾಗೀಗುಡ್ಡ ದೇವಸ್ಥಾನದಿಂದ ಶೈಕ್ಷಣಿಕ ಪ್ರಗತಿಗೆ ವಿದ್ಯಾರ್ಥಿ ವೇತನ
ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಗೀಗುಡ್ಡದ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡಲಿದೆ.
ಬೆಂಗಳೂರು, ಏ 19: ಎಸ್ಎಸ್ಎಲ್ಸಿ ನಂತರ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಗೀಗುಡ್ಡದ ಶ್ರೀಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿ ವೇತನ ನೀಡಲಿದೆ.
'ವಿದ್ಯಾನಿಧಿ' ಹೆಸರಿನಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಟ್ರಸ್ಟ್ ಕಳೆದ ಕೆಲವು ವರ್ಷಗಳಿಂದ ನೀಡುತ್ತಾ ಬಂದಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಇದುವರೆಗೆ ನೀಡಲಾಗಿದೆ. (SSLC ಪರೀಕ್ಷೆಗೆ ಇಂದು ಮಂಗಳ, ಕಾಲೇಜಿಗೆ ದಾರಿ ಯಾವುದಯ್ಯ)

(ಸಾಂದರ್ಭಿಕ ಚಿತ್ರ)
ಪ್ರಸಕ್ತ ವರ್ಷದ (2017-18) ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ನಂತರದ ವಿದ್ಯಾಭ್ಯಾಸಕ್ಕೆ, ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಜಯನಗರ 9ನೇ ಬ್ಲಾಕಿನಲ್ಲಿರುವ ರಾಗೀಗುಡ್ದ ದೇವಾಲಯಕ್ಕೆ ಹೊಂದಿಕೊಂಡಿರುವ ಶಾಲೆಯ ಕಚೇರಿಯಲ್ಲಿ ಭಾನುವಾರ ಹೊರತು ಪಡಿಸಿ ವಾರದ ಎಲ್ಲಾ ದಿನ ಸಾಯಂಕಾಲ ಐದರಿಂದ ಆರು ಗಂಟೆಯೊಳಗೆ ಅರ್ಜಿಯನ್ನು ಪಡೆಯಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ಇದೇ ಏಪ್ರಿಲ್ 25ನೇ ತಾರೀಕಿನೊಳಗೆ ಅರ್ಜಿಯನ್ನು ತುಂಬಿ ಶಾಲೆಯ ಕಚೇರಿಗೆ ನೀಡಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ದೂರವಾಣಿ ಸಂಖ್ಯೆ 26587646/26594244 ಸಂಪರ್ಕಿಸಬಹುದಾಗಿದೆ.
ಅರ್ಜಿಯ ಜೊತೆಗೆ ನೀಡಬೇಕಾಗಿರುವ ಪ್ರಮಾಣಪತ್ರದ ಪ್ರತಿಯ ವಿವರಗಳನ್ನು ಅರ್ಜಿ ಪಡೆಯುವ ವೇಳೆ ಶಾಲೆಯ ಅಧಿಕಾರಿಗಳು ತಿಳಿಸಲಿದ್ದಾರೆ ಎಂದು ಟ್ರಸ್ಟಿನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications