ಬೆಂಗಳೂರಿಗೆ ರೈಲ್ವೆಯ ಕೊಡುಗೆ; ಕೇಂದ್ರ ಸಚಿವರ ಟ್ವೀಟ್

ಬೆಂಗಳೂರು, ಆಗಸ್ಟ್ 18 : ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರು ಶೀಘ್ರದಲ್ಲಿಯೇ ರೈಲಿನಲ್ಲಿ ಸಂಚಾರ ನಡೆಸಬಹುದಾಗಿದೆ. ಇದು ಪ್ರಯಾಣಿಕರಿಗೆ ರೈಲ್ವೆಯ ಕೊಡುಗೆ ಎಂದು ಕೇಂದ್ರ ರೈಲ್ವೆ ಸಚಿವರು ಟ್ವೀಟ್ ಮಾಡಿದ್ದಾರೆ.

Recommended Video

      Israel ಒಪ್ಪಂದದ ಬಗ್ಗೆ UAE ಮೇಲೆ ದಾಳಿ ಮಾಡುವುದಾಗಿ Iran ಬೆದರಿಕೆ ಹಾಕಿದೆ | Oneindia Kannada

      ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗುತ್ತಿರುವ ರೈಲು ನಿಲ್ದಾಣದ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದೆ. ಆಗಸ್ಟ್ ಅಂತ್ಯದೊಳಗೆ ನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದಾಗಿ ವಿಮಾನ ನಿಲ್ದಾಣಕ್ಕೆ ಇನ್ನು ರೈಲಿನಲ್ಲಿ ಸಂಚಾರ ನಡೆಸಬಹುದಾಗಿದೆ.

      ಕೇಂದ್ರ ರೈಲ್ವೆ ಸಚಿವ ಪಿಯೂಷ್ ಘೋಯಲ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಇದು ರೈಲ್ವೆಯ ಕೊಡುಗೆ ಎಂದು ಹೇಳಿದ್ದಾರೆ. ನಿಲ್ದಾಣ ಕಾಮಗಾರಿಯ ವಿಡಿಯೋ ಸಹ ಟ್ವೀಟ್‌ನಲ್ಲಿದೆ.

      Railways Gift To Bengaluru Flyers Tweeted Piyush Goyal

      "ಜನರ ದಶಕಗಳ ಬೇಡಿಕೆಯನ್ನು ಈಡೇರಿಸಲಾಗುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ರೈಲು ನಿಲ್ದಾಣ ಬರುತ್ತಿದೆ" ಎಂದು ಕೇಂದ್ರ ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

      "ಈ ನಿಲ್ದಾಣದಿಂದಾಗಿ ರಸ್ತೆ ಸಂಚಾರ ದಟ್ಟಣೆಯಿಂದಾಗಿ ಪ್ರಯಾಣಿಕರಿಗೆ ಬಿಡುಗಡೆ ಸಿಗಲಿದೆ. ಜನರು ಸುಲಭವಾಗಿ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸಬಹುದಾಗಿದೆ" ಎಂದು ಪಿಯೂಷ್ ಘೋಯಲ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

      ಸಚಿವರ ಟ್ವೀಟ್

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+