ಮಳೆ ತಂದ ಅವಾಂತರ: ಎರಡು ಎಕರೆ ದ್ರಾಕ್ಷಿ ಬೆಳೆ ನಾಶ
ಬೆಂಗಳೂರು, ಏಪ್ರಿಲ್ 30: ಬುಧವಾರ ಸುರಿದ ಭಾರೀ ಮಳೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಗ್ರಾಮದಲ್ಲಿ ಸುಮಾರು ಎರಡು ಎಕರೆ ದ್ರಾಕ್ಷಿ ಬೆಳೆ ಸಂಪೂರ್ಣ ನಾಶವಾಗಿದೆ.
Recommended Video
ಈ ಕೊರೊನಾ ವೈರಸ್ ಎಫೆಕ್ಟ್ ಮಧ್ಯೆ ರೈತರಿಗೆ ನ್ಯಾಯಯುತ ಬೆಲೆ ಸಿಗದೇ ಸಂಕಟ ಪಡುತ್ತಿರುವ ಸಂದರ್ಭದಲ್ಲಿಯೇ ದ್ರಾಕ್ಷಿ ಬೆಳೆ ನಾಶವಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಮಳೆ ತಂದ ಅವಾಂತರ: ದೇವನಹಹಳ್ಳಿಯಲ್ಲಿ ಎರಡು ಎಕರೆ ದ್ರಾಕ್ಷಿ ಬೆಳೆ ನಾಶBS Yediyurappa Siddaramaiah
Posted by Bengaluru Zone onThursday, 30 April 2020
ದೇವನಹಳ್ಳಿ ತಾಲ್ಲೂಕಿನ ವೆಂಕಟಗಿರಿಕೋಟೆ ಗ್ರಾಮದ ದೇವರಾಜಪ್ಪ ಎಂಬ ರೈತ ಕಳೆದ ಐದಾರು ವರ್ಷಗಳಿಂದ ಸಾಕಿ ಬೆಳೆಸಿದ್ದ, 15 ರಿಂದ 20 ಲಕ್ಷ ರೂ. ಮೌಲ್ಯದ ದ್ರಾಕ್ಷಿ ತೋಟ ಈಗ ಕಟಾವಿಗೆ ಸಿದ್ದವಾಗಿತ್ತು.

ಸುಮಾರು 50 ರಿಂದ 60 ಟನ್ ದ್ರಾಕ್ಷಿ ಬೆಳೆ ಬಂದಿತ್ತು. ಬುಧವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಗೆ ಮಕಾಡೆ ಮಲಗಿ ಚಾಪೆಯಂತಾಗಿದೆ. ರೈತ ದೇವರಾಜಪ್ಪ ದಂಪತಿ ತಮಗೆ ಆಗಿರುವ ನಷ್ಟವನ್ನು ತಾಲ್ಲೂಕು ಆಡಳಿತ ಹಾಗೂ ಸರ್ಕಾರ ಮಾನವೀಯ ದೃಷ್ಟಿಯಿಂದ ಪರಿಹಾರ ಕೊಡುವ ಮೂಲಕ ಆಸರೆಯಾಗಬೇಕೆಂದು ಕೇಳಿಕೊಂಡಿದ್ದಾರೆ.

ಗಾಳಿ-ಮಳೆಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದ್ರಾಕ್ಷಿ, ಹೂವು, ಹಣ್ಣು, ಟೊಮ್ಯಾಟೊ, ತರಕಾರಿ ಬೆಳೆಗಳು ನಾಶವಾಗಿ ಹೋಗಿವೆ. ರೈತರ ಗೋಳು ಕೇಳುವವರಾರು ಇಲ್ಲದಂತಾಗಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications