ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತ
ಬೆಂಗಳೂರು, ಸೆಪ್ಟೆಂಬರ್ 27: ಉದ್ಯಾನ ನಗರಿಯಲ್ಲಿ ಸೆ. 26ರ ರಾತ್ರಿ ಶುರುವಾದ ಮಳೆ ಮುಂಜಾನೆವರೆಗೂ ಸುರಿದು ಭಾರೀ ಅವಾಂತರ ಸೃಷ್ಟಿಸಿದೆ.
ಹಲವಾರು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರ ಜೀವನ ಅಸ್ತವ್ಯಸ್ತವಾಗಿರುವುದಲ್ಲದೆ, ಜೆಪಿ ನಗರದಲ್ಲಿ ಅಪಾರ್ಟ್ ಮೆಂಟ್ ನ ಗೋಡೆ ಕುಸಿದ ಪರಿಣಾಮವಾಗಿ, ಎರಡು ಮನೆಗಳ ಜನರಿಗೆ ತೊಂದರೆಯಾಗಿದೆ.

ಗೋಡೆಯ ಅವಶೇಷಗಳು ಎರಡೂ ಮನೆಗಳ ಬಾಗಿಲಿಗೇ ಬಂದು ಬಿದ್ದಿರುವುದರಿಂದ ಆ ಮನೆಗಳ ಸದಸ್ಯರು ಮನೆಯೊಳಗೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಇನ್ನುಳಿದಂತೆ, ನಾಯಂಡಹಳ್ಳಿ, ವಿಜಯ ನಗರ, ನಾಗರಭಾವಿ, ಜಯನಗರ, ಕೆ.ಆರ್. ಮಾರುಕಟ್ಟೆ, ಸುಮನಹಳ್ಳಿ ಮುಂತಾದೆಡೆ ರಾತ್ರಿಯಿಡೀ ಮಳೆ ಸುರಿದಿದ್ದರಿಂದ ತಗ್ಗು ಪ್ರದೇಶಗಳಿಗೆ ನೀರು ಹರಿದು ಮನೆಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆಯಾಗಿದೆ.
ಚಂದ್ರಾ ಲೇಔಟ್ ನಲ್ಲಿ ಹಾಸ್ಟೆಲೊಂದರ ಗೋಡೆ ಕುಸಿದ ಪರಿಣಾಮವಾಗಿ, ಗೋಡೆ ಪಕ್ಕದಲ್ಲಿ ಎಂದಿನಂತೆ ನಿಲ್ಲಿಸಲಾಗಿದ್ದ ಆರು ಬೈಕು, ಎರಡು ಕಾರುಗಳು ಜಖಂ ಆಗಿವೆ.
ಕೋರಮಂಗಲದ 4ನೇ ಬ್ಲಾಕ್ ನ ರಸ್ತೆಗಳಲ್ಲಿ ಮೊಣಕಾಲುದ್ದ ನೀರು ನಿಂತಿದ್ದು ವಾಹನ ಚಾಲಕರಿಗೆ, ಪಾದಚಾರಿಗಳಿಗೆ ತೊಂದರೆಯಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications