ರಾಜಭವನದಲ್ಲಿ ಬೆಕ್ಕುಗಳ ಕಾಟವಂತೆ! ಬಿಬಿಎಂಪಿಗೊಂದು ಪತ್ರ
ಬೆಂಗಳೂರು, ಡಿಸೆಂಬರ್ 20: ರಾಜಭವನದಲ್ಲಿ ಬೆಕ್ಕುಗಳ ಹಾವಳಿ ವಿಪರೀತವಾಗಿದ್ದು, ನಿಯಂತ್ರಿಸುವಂತೆ ಬಿಬಿಎಂಪಿಗೆ ಪತ್ರ ಬರೆಯಲಾಗಿದೆ.
ರಾಜಭವನದ ಉದ್ಯಾನ ಮತ್ತು ಸಿಬ್ಬಂದಿಗಳ ವಸತಿ ಸಮುಚ್ಚಯದಲ್ಲಿ ಹಲವು ಬೆಕ್ಕುಗಳಿವೆ, ಇವುಗಳನ್ನು ಯಾರೂ ಸಾಕಿಲ್ಲ, ಆ ಬೆಕ್ಕುಗಳನ್ನು ಹಿಡಿದು ಅದಕ್ಕೆ ಪುನರ್ವಸತಿ ಕಲ್ಪಿಸಬೇಕು ಎಂದು ರಾಜ್ಯಪಾಲರ ಅಧೀನ ಕಾರ್ಯದರ್ಶಿ ಆರ್ ಪ್ರಭುಶಂಕರ್ ಅವರು ಪಾಲಿಕೆಗೆ ಡಿ.5ರಂದು ಪತ್ರ ಬರೆದಿದ್ದಾರೆ.
ಕೆಲವು ಸಿಬ್ಬಂದಿಗಳು ಪಾರಿವಾಳಗಳಿಗೆ ಆಹಾರ ಹಾಕುತ್ತಾರೆ, ಆ ವೇಳೆ ಬೆಕ್ಕುಗಳು ಪಾರಿವಾಳಗಳನ್ನು ತಿನ್ನುತ್ತಿವೆ, ಆದರೆ ಬೆಕ್ಕುಗಳನ್ನು ಹಿಡಿಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಕಾಡು ಬೆಕ್ಕುಗಳನ್ನು ಹಿಡಿಯಲು ನಮಗೆ ಅಧಿಕಾರವಿಲ್ಲ, ಹೀಗಾಗಿ ಬೆಕ್ಕುಗಳನ್ನು ಅರಣ್ಯ ಇಲಾಖೆಯಿಂದಲೇ ಹಿಡಿಯಬೇಕೇ ಅಥವಾ ಬಿಬಿಎಂಪಿಯವರು ಹಿಡಿಯಬೇಕೆ ಎಂಬ ಗೊಂದಲವಿದೆ.

ಆದರೆ ಎಷ್ಟು ಬೆಕ್ಕುಗಳಿವೆ ಎಂಬ ಮಾಹಿತಿ ಇಲ್ಲ, ಬಿಬಿಎಂಪಿ ಅಧಿಕಾರಿಗಳು ಮೊದಲು ಬೆಕ್ಕುಗಳ ಸಂಖ್ಯೆಯನ್ನು ಪತ್ತೆ ಮಾಡಿ, ಬಳಿಕ ಕ್ರಮ ಕೈಗೊಳ್ಳಬೇಕು. ಇದೀಗ ಬಿಬಿಎಂಪಿ ಅಧಿಕಾರಿಗಳು ರಾಜಭವನಕ್ಕೆ ತೆರಳಿ ಬೆಕ್ಕುಗಳನ್ನು ಹಿಡಿಯುವ ಪ್ರಯತ್ನ ಮಾಡಲಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications