ರಾಜಭವನದಲ್ಲಿ ಬೆಕ್ಕುಗಳ ಕಾಟವಂತೆ! ಬಿಬಿಎಂಪಿಗೊಂದು ಪತ್ರ
ಬೆಂಗಳೂರು, ಡಿಸೆಂಬರ್ 20: ರಾಜಭವನದಲ್ಲಿ ಬೆಕ್ಕುಗಳ ಹಾವಳಿ ವಿಪರೀತವಾಗಿದ್ದು, ನಿಯಂತ್ರಿಸುವಂತೆ ಬಿಬಿಎಂಪಿಗೆ ಪತ್ರ ಬರೆಯಲಾಗಿದೆ.
ರಾಜಭವನದ ಉದ್ಯಾನ ಮತ್ತು ಸಿಬ್ಬಂದಿಗಳ ವಸತಿ ಸಮುಚ್ಚಯದಲ್ಲಿ ಹಲವು ಬೆಕ್ಕುಗಳಿವೆ, ಇವುಗಳನ್ನು ಯಾರೂ ಸಾಕಿಲ್ಲ, ಆ ಬೆಕ್ಕುಗಳನ್ನು ಹಿಡಿದು ಅದಕ್ಕೆ ಪುನರ್ವಸತಿ ಕಲ್ಪಿಸಬೇಕು ಎಂದು ರಾಜ್ಯಪಾಲರ ಅಧೀನ ಕಾರ್ಯದರ್ಶಿ ಆರ್ ಪ್ರಭುಶಂಕರ್ ಅವರು ಪಾಲಿಕೆಗೆ ಡಿ.5ರಂದು ಪತ್ರ ಬರೆದಿದ್ದಾರೆ.
ಕೆಲವು ಸಿಬ್ಬಂದಿಗಳು ಪಾರಿವಾಳಗಳಿಗೆ ಆಹಾರ ಹಾಕುತ್ತಾರೆ, ಆ ವೇಳೆ ಬೆಕ್ಕುಗಳು ಪಾರಿವಾಳಗಳನ್ನು ತಿನ್ನುತ್ತಿವೆ, ಆದರೆ ಬೆಕ್ಕುಗಳನ್ನು ಹಿಡಿಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ. ಕಾಡು ಬೆಕ್ಕುಗಳನ್ನು ಹಿಡಿಯಲು ನಮಗೆ ಅಧಿಕಾರವಿಲ್ಲ, ಹೀಗಾಗಿ ಬೆಕ್ಕುಗಳನ್ನು ಅರಣ್ಯ ಇಲಾಖೆಯಿಂದಲೇ ಹಿಡಿಯಬೇಕೇ ಅಥವಾ ಬಿಬಿಎಂಪಿಯವರು ಹಿಡಿಯಬೇಕೆ ಎಂಬ ಗೊಂದಲವಿದೆ.

ಆದರೆ ಎಷ್ಟು ಬೆಕ್ಕುಗಳಿವೆ ಎಂಬ ಮಾಹಿತಿ ಇಲ್ಲ, ಬಿಬಿಎಂಪಿ ಅಧಿಕಾರಿಗಳು ಮೊದಲು ಬೆಕ್ಕುಗಳ ಸಂಖ್ಯೆಯನ್ನು ಪತ್ತೆ ಮಾಡಿ, ಬಳಿಕ ಕ್ರಮ ಕೈಗೊಳ್ಳಬೇಕು. ಇದೀಗ ಬಿಬಿಎಂಪಿ ಅಧಿಕಾರಿಗಳು ರಾಜಭವನಕ್ಕೆ ತೆರಳಿ ಬೆಕ್ಕುಗಳನ್ನು ಹಿಡಿಯುವ ಪ್ರಯತ್ನ ಮಾಡಲಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications