ರಾಜ್ ರಾಗ : ರಾಜೋತ್ಸವದಲ್ಲಿ ರಾಗದ ಉತ್ಸವ
ಏಪ್ರಿಲ್ ಎಂದರೆ ಅದು ಕನ್ನಡಿಗರಿಗೆ " ರಾಜೋತ್ಸವ " ಇದನ್ನು ಮತ್ತಷ್ಟು ಮೆರಗುಗೊಳಿಸಲು ' ಅವಿರತ ' ಮತ್ತು
' ಭ್ರಮೆ ' ತಂಡಗಳು ಜಂಟಿಯಾಗಿ ಏಪ್ರಿಲ್ 24 ಅಂದರೆ ನಟ ಸಾರ್ವಭೌಮ " ಡಾ . ರಾಜ್ ಕುಮಾರ್ " ಅವರ ಜನ್ಮ ದಿನದ ಅಂಗವಾಗಿ " ರಾಜ್ ರಾಗ " ಎಂಬ ವಿಶಿಷ್ಟವಾದ, ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ .
"ನಾಡಿಗಾಗಿ ನಿರಂತರ " ಈ ಘೋಷವಾಕ್ಯದೊಂದಿಗೆ ಈಗಾಗಲೇ ಕನ್ನಡ ಸಾಹಿತ್ಯ , ಸಂಗೀತ ಕ್ಷೇತ್ರಗಳಲ್ಲಿ ತನ್ನದೇ ಆದ ವಿಭಿನ್ನ ರೀತಿಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ ಬಂದಿರುವ " ಅವಿರತ " ಸಂಸ್ಥೆಯು ಇದೀಗ ಸಂಗೀತ ಸಾಮ್ರಾಜ್ಯದಲ್ಲಿ ಪುಟ್ಟ ಹೆಜ್ಜೆಯಿಟ್ಟು ದೊಡ್ಡದಾಗಿ ಬೆಳೆಯುತ್ತಿರುವ ಅಪ್ಪಟ ಕನ್ನಡದ ಪ್ರತಿಭಾನ್ವಿತರ " ಭ್ರಮೆ " ತಂಡದ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದಾರೆ . ಇದು ಅವರೇ ಹೇಳುವಂತೆ ಭಿನ್ನ - ಮಿಶ್ರ .[ಮಹಾರಾಷ್ಟ್ರ ಶಾಲೆ ಪಠ್ಯದಲ್ಲಿ ರಾಜ್ಕುಮಾರ್ ಕುರಿತು ಪಾಠ]
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಾಡಿನ ಖ್ಯಾತ ಸಂಗೀತ ನಿರ್ದೇಶಕರಾದ ' ಶ್ರೀ ರಾಜನ್ ' ರವರು ಇರಲಿದ್ದು ಸುಂದರ ಸಂಜೆಗೆ ಸಾಕ್ಷಿಯಾಗಲಿದ್ದಾರೆ.

ಇವರ ಈ ಪ್ರಯತ್ನಕ್ಕೆ ಕನ್ನಡ ಚಿತ್ರರಂಗದ ಕಲಾವಿದರು ಮೆಚ್ಚುಗೆಯ ಮಾತುಗಳನ್ನು ಆಡುವ ಮೂಲಕ ಶುಭ ಹಾರೈಸಿದ್ದಾರೆ . ಬನ್ನಿ ನೀವು ಈ " ರಾಜ " ಮತ್ತು " ರಾಗ "ಉತ್ಸವದಲ್ಲಿ ಪಾಲ್ಗೊಂಡು ಕರುನಾಡ ಕಣ್ಮಣಿಯ ಹುಟ್ಟನ್ನು ಹಬ್ಬವಾಗಿಸಿ ..
ಭ್ರಮೆ ತಂಡವು ವಿಭಿನ್ನವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಈ ಕೆಳಕಂಡ ವಿಡಿಯೋಗಳನ್ನೂ ನೋಡಿ ..
ಪಾಸುಗಳಿಗೆ ಸಂಪರ್ಕಿಸಿ :
+91-9964126430
+91-9880086300
ಕಾರ್ಯಕ್ರಮ : ರಾಜ್ ರಾಗ
ದಿನಾಂಕ : 24/04/2016, ಭಾನುವಾರ
ಸ್ಥಳ : ಕೆ ಇ ಎ ಪ್ರಭಾತ್ ರಂಗ ಮಂದಿರ
ಕರ್ನಾಟಕ ಇಂಜಿನಿಯರ್ಸ್ ಅಕಾಡೆಮಿ
ಬಸವೇಶ್ವರ ನಗರ , ಬೆಂಗಳೂರು - 79
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications