ರಾಜೀವ್ ಗಾಂಧಿ ಹತ್ಯೆ ಕುರಿತ ಪುಸ್ತಕ ಬಿಡುಗಡೆ ಮಾಡಿದ ಕುಮಾರಸ್ವಾಮಿ
ಬೆಂಗಳೂರು, ಜನವರಿ 10: ಡಾ.ಡಿ.ವಿ.ಗುರುಪ್ರಸಾದ್ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ "ರಾಜೀವ್ ಗಾಂಧಿ ಭೀಕರ ಹತ್ಯೆ" ಮಾದರಿ ತನಿಖೆಯೆ ಸೂಕ್ಷ್ಮ ಮಜಲುಗಳು ಪುಸ್ತಕವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಷ್ಟ್ರದ ಪ್ರಧಾನಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣವನ್ನು ತನಿಖೆ ಮಾಡಿ, ಆ ಬಗೆಗಿನ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಹೊರತಂದಿರುವುದಕ್ಕಾಗಿ ಡಿ.ಆರ್.ಕಾರ್ತಿಕೇಯನ್ ಹಾಗೂ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಾ:ಡಿ.ವಿ.ಗುರುಪ್ರಸಾದ್ ಅವರನ್ನು ಅಭಿನಂದಿಸಿದರು.
ರಾಜ್ಯದ ಪೋಲಿಸ್ ಅಧಿಕಾರಿಗಳು ಅತ್ಯಂತ ಯಶಸ್ವಿಯಾಗಿ ಈ ಗಂಭೀರ ಪ್ರಕರಣದ ಯಶಸ್ವಿ ತನಿಖೆ ನಡೆಸಿದ್ದು ಶ್ಲಾಘನೀಯ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಉತ್ತಮ ಅಧಿಕಾರಿಗಳು ಕಾರಣ. ಇಂತಹ ಪ್ರಾಮಾಣಿಕ ಅಧಿಕಾರಿಗಳನ್ನು ಮೈತ್ರಿ ಸರ್ಕಾರ ಗುರುತಿಸಿ ಉತ್ತೇಜನ ನೀಡುತ್ತದೆ ಎಂದರು.

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ
ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್, ಡಾ:ಡಿ.ಆರ್.ಕಾರ್ತಿಕೇಯನ್, ಡಾ:ಡಿ.ವಿ.ಗುರುಪ್ರಸಾದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications