ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜೀವ್ ಗಾಂಧಿ ಹತ್ಯೆ ಕುರಿತ ಪುಸ್ತಕ ಬಿಡುಗಡೆ ಮಾಡಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜನವರಿ 10: ಡಾ.ಡಿ.ವಿ.ಗುರುಪ್ರಸಾದ್ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ "ರಾಜೀವ್ ಗಾಂಧಿ ಭೀಕರ ಹತ್ಯೆ" ಮಾದರಿ ತನಿಖೆಯೆ ಸೂಕ್ಷ್ಮ ಮಜಲುಗಳು ಪುಸ್ತಕವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಷ್ಟ್ರದ ಪ್ರಧಾನಮಂತ್ರಿಗಳಾಗಿ ಕಾರ್ಯನಿರ್ವಹಿಸಿದ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣವನ್ನು ತನಿಖೆ ಮಾಡಿ, ಆ ಬಗೆಗಿನ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಹೊರತಂದಿರುವುದಕ್ಕಾಗಿ ಡಿ.ಆರ್.ಕಾರ್ತಿಕೇಯನ್ ಹಾಗೂ ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಾ:ಡಿ.ವಿ.ಗುರುಪ್ರಸಾದ್ ಅವರನ್ನು ಅಭಿನಂದಿಸಿದರು.

ನಿಗಮ-ಮಂಡಳಿ ನೇಮಕಕ್ಕೆ ತಡೆ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?ನಿಗಮ-ಮಂಡಳಿ ನೇಮಕಕ್ಕೆ ತಡೆ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ರಾಜ್ಯದ ಪೋಲಿಸ್ ಅಧಿಕಾರಿಗಳು ಅತ್ಯಂತ ಯಶಸ್ವಿಯಾಗಿ ಈ ಗಂಭೀರ ಪ್ರಕರಣದ ಯಶಸ್ವಿ ತನಿಖೆ ನಡೆಸಿದ್ದು ಶ್ಲಾಘನೀಯ. ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಉತ್ತಮ ಅಧಿಕಾರಿಗಳು ಕಾರಣ. ಇಂತಹ ಪ್ರಾಮಾಣಿಕ ಅಧಿಕಾರಿಗಳನ್ನು ಮೈತ್ರಿ ಸರ್ಕಾರ ಗುರುತಿಸಿ ಉತ್ತೇಜನ ನೀಡುತ್ತದೆ ಎಂದರು.

Rajeev Gandhi murder investigation detail included book released by CM Kumaraswamy

ಆಡಳಿತ ನನ್ನ ಕೈಯಲಿಲ್ಲ, ಕಾಂಗ್ರೆಸ್‌ ಕೈಯಲ್ಲಿದೆ: ಕುಮಾರಸ್ವಾಮಿ ಅಸಮಾಧಾನ
ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್, ಡಾ:ಡಿ.ಆರ್.ಕಾರ್ತಿಕೇಯನ್, ಡಾ:ಡಿ.ವಿ.ಗುರುಪ್ರಸಾದ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

English summary
CM Kumaraswamy released a Kannada book which is upon Rajeev Gandhi murder and investigation details. The book is translated to Kannada by DV Guruprasad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X