ಸ್ಟಾರ್ಟ್ಅಪ್ಗಳಿಂದ ದೇಶದಲ್ಲಿ 4.71 ಲಕ್ಷ ಉದ್ಯೋಗ ಸೃಷ್ಟಿ:ರಾಜನಾಥ್ ಸಿಂಗ್
ಬೆಂಗಳೂರು,ಫೆಬ್ರವರಿ 05: ಸ್ಟಾರ್ಟ್ಅಪ್ಗಳಿಂದ ಈಗಾಗಲೇ ದೇಶದಲ್ಲಿ 4.71 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಏರೋ ಇಂಡಿಯಾದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಈಗಾಗಲೇ 41,000 ಸ್ಟಾರ್ಟ್ಅಪ್ಗಳಿವೆ ಅದರಿಂದ 4.71 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ ಎಂದರು.
ನಮ್ಮ ಆರ್ಥಿಕತೆಯನ್ನು ಸ್ಟಾರ್ಟ್ಅಪ್ಗಳು ಮುನ್ನಡೆಸುತ್ತವೆ, ಸರ್ಕಾರದಿಂದ ಸ್ಟಾರ್ಟ್ಅಪ್ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಐ ಡೆಕ್ಸ್ ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.

ಸ್ಟಾರ್ಟ್ಅಪ್ ಮಂಥನ ವಾರ್ಷಿಕ ಸಮಾರಂಭ ಆಗಿದ್ದು, ರಕ್ಷಣಾ ಇಲಾಖೆಗೆ ಬೇಕಾದ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಉಪಕರಣ ಒದಗಿಸುತ್ತದೆ.
ಇದರಿಂದ ಆತ್ಮ ನಿರ್ಭರ ಭಾರತ ಸಾಧಿಸಲು ಸಹಕಾರಿ ಆಗಿದೆ. 1200ಕ್ಕೂ ಹೆಚ್ಚು ಸ್ಟಾರ್ಟ್ ಅಪ್ಗಳು ಈ ಮಂಥನದಲ್ಲಿ ಭಾಗವಹಿಸಿ,60ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳಿಗೆ ಹೂಡಿಕೆ ಕೂಡ ದೊರೆತಿದೆ.
ಪ್ರತಿ ಸ್ಟಾರ್ಟ್ಅಪ್ಗಳಿಗೆ 1.5 ಕೋಟಿ ಹೂಡಿಕೆ ನೀಡಿದೆ, ಏರೋಸ್ಪೇಸ್ ವಲಯದಲ್ಲಿ 300ಕ್ಕೂ ಹೆಚ್ಚು ಸ್ಟಾರ್ಟ್ಅಪ್ ಕೆಲಸ ಮಾಡುತ್ತಿದ್ದು,10ಕ್ಕೂ ಹೆಚ್ಚು ಸಂಸ್ಥೆಗಳು 10 ಕೋಟಿ ಬಂಡವಾಳ ಹೂಡಿಕೆ ಮಾಡಿವೆ ಎಂದು ತಿಳಿಸಿದರು.
ಏರೋ ಇಂಡಿಐಆದಲ್ಲಿ ಭಾಗವಹಿಸಿರುವ ಎಂಎಸ್ಎಂಇಗಳಲ್ಲಿ 45 ಎಂಎಸಗಗೆಂಇಗಳು ವಿದೇಶಿ ಸಂಸ್ಥೆಗಳೊಂದಿಗೆ 203 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಮಾಹಿತಿ ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications