ವಿಶ್ವದಾಖಲೆಯ ರಕ್ಷಾ ಬಂಧನ: 5 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಬೆಂಗಳೂರು, ಆಗಸ್ಟ್ 18: ಶ್ರಾವಣದ ಪೌರ್ಣಮಿ, ಚಾತುರ್ಮಾಸ ಜತೆಗೆ ರಕ್ಷಾ ಬಂಧನದ ಸಡಗರ ಅಲ್ಲಿ ನೂರಾರು ಜನರನ್ನು ಸೇರುವಂತೆ ಮಾಡಿತ್ತು. ಅಂತಃಕರಣ, ಪ್ರೀತಿ, ಭಕ್ತಿಯ ಸಂಗಮವಾಗಿದ್ದ ವೇದಿಕೆಗೆ ಸ್ಥಳ ಒದಗಿಸಿದ್ದು ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ.[ಬೆಂಗಳೂರಿನಲ್ಲಿ ವಿಶ್ವದಾಖಲೆ ಸೇರಲಿದೆ ರಕ್ಷಾ ಬಂಧನ]
ಪ್ರಸನ್ನ ಸಾಗರಜೀ ಮಹಾರಾಜ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ರಾಖಿ ಹಬ್ಬ ವಿಶ್ವ ದಾಖಲೆಯಾಯಿತು. ಪಿಯೂಷ ಸಾಗರಜೀ ಮಹಾರಾಜರ ಮಾರ್ಗದರ್ಶನ ಕಾರ್ಯಕ್ರಮಕ್ಕಿತ್ತು. ತ್ಯಾಗಿ ಸೇವಾ ಸ್ಮಿತಿ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಸೇರಿದ್ದರು.[ಪ್ರೀತಿಯ ಸೋದರನಿಗೆ ರಾಖಿಯ ಉಡುಗೊರೆ]
ಪ್ರಸನ್ನ ಸಾಗರಜೀ ಮಹಾರಾಜ್, ಪಿಯೂಷ ಸಾಗರಜೀ ಮಹಾರಾಜ್, ಪರ್ವಸಾಗರ್ ಜೀ ಮಹಾರಾಜ್ ಸೇರಿ ವಿ.ವಿ.ಪುರಂ ಮಹಾವೀರ ಧರ್ಮಶಾಲಾದಿಂದ ಆರಂಭಗೊಂಡ 'ಅಹಿಂಸಾ ಸಂಸ್ಕಾರ ಪಾದಯಾತ್ರೆ'ಗೆ ಚಾಲನೆ ನೀಡಿದರು.

ಕರ್ನಾಟಕ ಜೈನ್ ಅಸೋಸಿಯೇಷನ್ ನಿರ್ದೇಶಕ ಜಿತೇಂದ್ರ ಕುಮಾರ್ ಜೈನ್
ತ್ಯಾಗಿ ಸೇವಾ ಸಮಿತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದಾಜು 20 ಲಕ್ಷ ರುಪಾಯಿ ಇದಕ್ಕೆ ಖರ್ಚಾಗಿರಬಹುದು. ದಾನಿಗಳು ಧನಸಹಾಯ ಮಾಡಿದ್ದಾರೆ. ಈ ರಕ್ಷಾ ಬಂಧನ ಕಾರ್ಯಕ್ರಮ ದಾಖಲೆಯಾಗಿದೆ.

ರಾಖಿ ಕಟ್ಟಿದ ಸಂಭ್ರಮ
ಮೊದಲ ಸುತ್ತಿನಲ್ಲಿ 500ಕ್ಕೂ ಹೆಚ್ಚು ಯುವತಿಯರು ತಮ್ಮ ಒಡಹುಟ್ಟಿದ ಅಣ್ಣಂದಿರಿಗೆ, . ಎರಡನೇ ಸುತ್ತಿನಲ್ಲಿ 500ಕ್ಕೂ ಹೆಚ್ಚು ಅಣ್ಣಂದಿರು ತಮ್ಮ ತಂಗಿಯರಿಗೆ, ಮೂರನೇ ಸುತ್ತಿನಲ್ಲಿ 400ಕ್ಕೂ ಹೆಚ್ಚು ಹೆಣ್ಣುಮಕ್ಕಳು ತಮ್ಮ ಸೋದರಿಯರಿಗೆ ರಾಖಿ ಕಟ್ಟಿದರು.

ಜತಿನ್ ಜೈನ್-ರುತಿಕಾ ಜೈನ್
ಮಧ್ಯಾಹ್ನ 12.30ಕ್ಕೆ ಇಲ್ಲಿಗೆ ಬಂದಿವಿ. ಅದ್ಭುತವಾಗಿ ಈ ಕಾರ್ಯಕ್ರಮ ಆಗಿದೆ. ನಾವು ಇಷ್ಟು ಜನ ಇಲ್ಲಿ ಸೇರಿರುವುದೇ ಮತ್ತಷ್ಟು ಖುಷಿಗೆ ಕಾರಣ.

ಪುಟಾಣಿಗಳ ಸಂಭ್ರಮ
ರಾಖಿ ಹಬ್ಬದಲ್ಲಿ ಖುಷಿಯಿಂದ ಪಾಲ್ಗೊಂಡಿದ್ದ ದರ್ಶನಾ ಬಾಫ್ನಾ-ಗೌರವ್ ಬಾಫ್ನಾ.

ಮೂರು ತಲೆಮಾರು
ರಾಖಿ ಹಬ್ಬದಲ್ಲಿ ಪಾಲ್ಗೊಂಡಿದ್ದ ಒಂದೇ ಕುಟುಂಬಕ್ಕೆ ಸೇರಿದ ಮೂರು ತಲೆಮಾರಿನವರ ಸಂಭ್ರಮ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications