ಬಿಜೆಪಿಯಿಂದ ಮರಣೋತ್ತರ ಸದಸ್ಯತ್ವ ಅಭಿಯಾನ: ರಾಮಲಿಂಗಾ ರೆಡ್ಡಿ
ಬೆಂಗಳೂರು, ಫೆಬ್ರವರಿ 14: 'ಬಿಜೆಪಿ ಮರೋಣೋತ್ತರ ಸದಸ್ಯತ್ವ ಅಭಿಯಾನ ಮಾಡುತ್ತಾರೆ, ರಾಜ್ಯದಲ್ಲಿ ಯಾರೇ ಸತ್ತರು ಅವರು ನಮ್ಮ ಪಕ್ಷದವರು ಅಂತಾ ಹೇಳಿ ಸುಳ್ಳು ಹೋರಾಟ ಮಾಡುತ್ತಾರೆ' ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾನೂನು ಸುವ್ಯವಸ್ಥೆ ಹದಗೆಟ್ಟತ್ತು, ಬಿಜೆಪಿ ಅಧಿಕಾರಾವಧಿಯಲ್ಲಿ ಎಂಟು ಸಾವಿರ ಕೊಲೆಗಳು ನಡೆದಿದ್ದವು, ನಮ್ಮ ಸರ್ಕಾರದ ಅವಧಿಯಲ್ಲಿ 7 ಸಾವಿರ ಕೊಲೆಗಳು ನಡೆದಿವೆ' ಎಂದು ಲೆಕ್ಕ ಒಪ್ಪಿಸಿದರು.
ಬಿಜೆಪಿಯ ಶೋಭಾ ಕರಂದ್ಲಾಜೆ ಮೇಲೆ ಹರಿಹಾಯ್ದ ರಾಮಲಿಂಗಾ ರೆಡ್ಡಿ 'ಶೋಭಾ ಕರಂದ್ಲಾಜೆ ಅವರು ರಾಜ್ಯದಲ್ಲಿ 23 ಹಿಂದೂಗಳ ಕೊಲೆ ಆಗಿವೆ ಎನ್ನುತ್ತಾರೆ, ಆದರೆ ಆಗಿರುವುದು 9 ಕೊಲೆ, ಉಳಿದ 14 ಕೊಲೆಗಳು ಬೇರೆ ಕಾರಣಗಳಿಗೆ ಆಗಿವೆ, ಅದರಲ್ಲಿ ಓರ್ವ ವ್ಯಕ್ತಿ ಬದುಕಿದ್ದಾರೆ, ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡುತ್ತಿದೆ' ಎಂದರು.

ಸಂಘ ಪರಿವಾರದ ಮೇಲೂ ವಾಗ್ದಾಳಿ ನಡೆಸಿದ ಅವರು ಕರಾವಳಿಯಲ್ಲಿ 13 ಕೊಲೆಗಳು ಸಂಘ ಪರಿವಾರದಿಂದಲೇ ನಡೆದಿವೆ, ಸಂಘ ಪರಿವಾರದವರು ಭಯೋತ್ಪಾದಕರ ಉತ್ಪಾದಿಸುವ ಫ್ಯಾಕ್ಟರಿ ಇದ್ದಂತೆ, ಆ ಫ್ಯಾಕ್ಟರಿ ಮುಚ್ಚೊ ಕೆಲಸ ಮೊದಲು ಆಗಬೇಕು, PFI & SDPI ಗಳನ್ನು ಬೆಳೆಸಿದ್ದೇ ಸಂಘ ಪರಿವಾರಗಳು' ಎಂದು ಆರೋಪ ಮಾಡಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications