ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ- ರಾಮಲಿಂಗಾ ರೆಡ್ಡಿ ಭೇಟಿ
ಪರಪ್ಪನ ಅಗ್ರಹಾರ ಜೈಲು ಪರಿವೀಕ್ಷಿಸಿದ ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿ. ತಪಾಸಣೆ ವೇಳೆ ಮಹಿಳಾ ಬರಾಕ್ ಬಳಿ ತೆರಳಿ ಎಐಎಡಿಎಂಕೆ ನಾಯಕಿ ಶಶಿಕಲಾ ಕುಶಲೋಪರಿ ವಿಚಾರಿಸಿದ ಸಚಿವರು.
ಬೆಂಗಳೂರು, ಸೆಪ್ಟೆಂಬರ್ 12: ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ನೂತನ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಸ್ವಚ್ಛತೆಯನ್ನು ಪರಿಶೀಲಿಸಿದರು. ಇದೇ ವೇಳೆ ಅವರು, ಮಹಿಳಾ ಬರಾಕ್ ಗೆ ತೆರಳಿ ಅಲ್ಲಿ ಬಂಧಿತರಾಗಿರುವ ಎಐಡಿಎಂಕೆಯ ಮಾಜಿ ನಾಯಕಿ ಶಶಿಕಲಾ ಅವರ ಕುಶಲೋಪರಿ ವಿಚಾರಿಸಿದರು.
ಸುಮಾರು 2 ಗಂಟೆಗಳ ಕಾಲ ಜೈಲಿನಲ್ಲಿ ಸುತ್ತಾಡಿದ ರೆಡ್ಡಿ, ಅಡುಗೆ ಮನೆ, ಊಟದ ಮನೆ ಮುಂತಾದ ಕಡೆಗಳಲ್ಲಿ ಸ್ವಚ್ಛತೆಯನ್ನು ಪರಿಶೀಲಿಸಿದರು.

ಹಲವಾರು ಕೈದಿಗಳ ಜತೆ ಮಾತುಕತೆ ನಡೆಸಿದ ಅವರು, ಅವರ ಕುಂದು ಕೊರತೆಗಳನ್ನು ಆಲಿಸಿದರು. ಆನಂತರವೇ ಅವರು ಮಹಿಳಾ ಬರಾಕ್ ಗೆ ತೆರಳಿದ್ದು. ಅಲ್ಲಿ ಶಶಿಕಲಾ ಅವರನ್ನು ತಮಿಳಿನಲ್ಲೇ ಮಾತನಾಡಿಸಿದ ರೆಡ್ಡಿ, ಆರೋಗ್ಯ ವಿಚಾರಿಸಿದರು.
ಪಳನಿಸ್ವಾಮಿ ಸರ್ಕಾರವನ್ನು ಉರುಳಿಸುವ ಸವಾಲ್ ಹಾಕಿದ ದಿನಕರನ್
ಆನಂತರ, ಅಧಿಕಾರಿಗಳೊಂದಿಗೆ ಕೆಲಹೊತ್ತು ಮಾತನಾಡಿದ ಅವರು, ಅಗ್ರಹಾರ ಜೈಲಿನಿಂದ ಹೊರನಡೆದರು.
More From
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications