ಡಿ.12 ರಂದು ಮಂಗಳೂರಿನ ಪರಂಗಿ ಪೇಟೆಯಿಂದ ಮಾಣಿವರೆಗೆ ಸಾಮರಸ್ಯದ ನಡಿಗೆ

ಬೆಂಗಳೂರು, ನವೆಂಬರ್ 29 : ಮಂಗಳೂರಿನ ಪರಂಗಿ ಪೇಟೆಯಿಂದ ಮಾಣಿಯ ವರೆಗೆ ಡಿಸೆಂಬರ್ 12 ರಂದು ಸಾಮರಸ್ಯದ ನಡಿಗೆ ಆಯೋಜಿಸಲಾಗಿದೆ ಎಂದು ಸಚಿವ ರಮಾನಾಥ್ ರೈ ಹೇಳಿದರು.

ವಿಕಾಸ ಸೌಧದಲ್ಲಿ ಬುಧವಾರ (29) ರಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹತ್ಯೆ ಮಾಡಿರೋ ಪಕ್ಷಗಳು, ಸಂಘಟನೆಗಳು ಹೊರತುಪಡಿಸಿ ಬೇರೆ ಎಲ್ಲರು ನಡಿಗೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ಬಾರಿ ನಿಷೇಧಾಜ್ಞೆ ಮತ್ತಿತರ ಸೆಕ್ಷನ್ ಗಳು ಇದ್ದ ಕಾರಣ ನಡಿಗೆ ಮಾಡಿರಲಿಲ್ಲ. ದಕ್ಷಿಣ ಕನ್ನಡ ಜಿಲ್ಲೆಡ ಮತೀಯಶಕ್ತಿಗಳ ಕೇಂದ್ರ ಆಗುತ್ತಿದೆ ಎನ್ನುವ ನೋವಿದೆ ಎಂದರು.

Ramanath Rai Will lead Walk for Communal Harmony in Mangaluru again

ಸಚಿವ ರಮಾನಾಥ್ ರೈ ಅವರು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಯೂನಿಸೆಫ್ ಸಹಯೋಗದಲ್ಲಿ ಸಂವಾದದಲ್ಲಿ ರಾಜ್ಯದ 13 ಜಿಲ್ಲೆಯಗಳ ಕಾಡಂಚಿನ ಗ್ರಾಮಗಳ ಮಕ್ಕಳು ಪಾಲ್ಗೊಂಡಿದ್ದರು. ಪಾರಂಪರಿಕವಾಗಿ ಕಾಡಿನ ಅಂಚಿನಲ್ಲಿ ವಾಸವಿರುವ ಗಿರಿಜನರು, ಸಿದ್ದಿ, ಕಾಡುಕುರುಬರ ಹಾಗೂ ಜೇನು ಕುರುಬರಿಗೆ ಭೂಮಿಯ ಹಕ್ಕು ಪತ್ರ ನೀಡಲು ತೀರ್ಮಾನಿಸಿದ್ದೇವೆ. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಹೆಚ್ಚು ಗಮನ ನೀಡುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲೆ ಇಂದು ಮತೀಯ ಸೂಕ್ಷ್ಮ ಜಿಲ್ಲೆಯಾಗಿ ರೂಪಾಂತರವಾಗಿದೆ. ಅಪ್ರಾಮಾಣಿಕ ರಾಜಕಾರಣಿಗಳು, ಅಧಿಕಾರಿಗಳಿಗೆ ಕಾಯ್ದೆಗಳನ್ನು ಕಂಡರೆ ಆಗುವುದಿಲ್ಲ, ಇದೇ ಕಾರಣಕ್ಕೆ ಅರಣ್ಯ ಹಕ್ಕು ಕಾಯ್ದೆ ಕೆಲವರಿಗೆ ಕಂಟಕವಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+