ನಮ್ಮ ಬೆಂಗಳೂರು ಪ್ರಶಸ್ತಿ ನೊಂದಾವಣಿಗೆ ರಮೇಶ್ ಅರವಿಂದ್ ಚಾಲನೆ
ಬೆಂಗಳೂರು, ಜನವರಿ 01: ಪ್ರತಿಷ್ಠಿತ 'ನಮ್ಮ ಬೆಂಗಳೂರು ಪ್ರಶಸ್ತಿ' ನೊಂದಾವಣಿಗೆ ನಟ ರಮೇಶ್ ಅರವಿಂದ್ ಅವರು ಇಂದು ಚಾಲನೆ ನೀಡಿದರು.
ನಮ್ಮ ಬೆಂಗಳೂರು ಅವಾರ್ಡ್ಸ್ ಟ್ರಸ್ಟ್ ಕಳೆದ 9 ವರ್ಷದಿಂದ 'ನಮ್ಮ ಬೆಂಗಳೂರು ಅವಾರ್ಡ್' ಪ್ರಶಸ್ತಿ ನೀಡುತ್ತಾ ಬರುತ್ತಿದ್ದು, ಇದು 10ನೇ ಆವೃತ್ತಿ ಆಗಿದೆ. ಜನವರಿಂದಲೇ ಆಯ್ಕೆ ಆಗುವ ಅಸಾಮಾನ್ಯ ಸಾಧನೆ ಮಾಡಿದ ಸಾಮಾನ್ಯರಿಗೆ ನೀಡುವ ಗೌರವ ಇದಾಗಿದೆ.
ನಟ ರಮೇಶ್ ಅವರು ಪ್ರಶಸ್ತಿಗಾಗಿ ತಮ್ಮ ಇಚ್ಛೆಯ ಒಬ್ಬ ವ್ಯಕ್ತಿಯ ಹೆಸರನ್ನು ನಿರ್ದೇಶಿಸುವ ಮೂಲಕ ಈ ವರ್ಷದ ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯಿಗೆ ಚಾಲನೆ ನೀಡಿದರು. MY CITY My HEROES (ನನ್ನ ನಗರ ನನ್ನ ನಾಯಕ) ಎಂಬ ಟ್ಯಾಗ್ ಲೈನ್ ಜೊತೆ ಹೊಸ ಲೋಗೊವನ್ನು ಕೂಡ ಎನ್ಬಿಎ ಟ್ರಸ್ಟ್ ಅನಾವರಣಗೊಳಿಸಿದೆ.

ಈ ಬಾರಿ ಆನ್ಲೈನ್ನಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಹ ವ್ಯಕ್ತಿಗಳು ಅಥವಾ ಅರ್ಹ ವ್ಯಕ್ತಿಗಳ ಪರವಾಗಿ ಬೇರೆಯವರಾದರೂ ಆನ್ಲೈನ್ನಲ್ಲಿ ಅರ್ಜಿ ಹಾಕಬಹುದಾಗಿದೆ. ಅಲ್ಲದೆ ಆನ್ಲೈನ್ನಲ್ಲಿ ಅರ್ಜಿ ಡೌನ್ಲೋಡ್ ಮಾಡಿಕೊಂಡು ತುಂಬಿ ನಮ್ಮ ಬೆಂಗಳೂರು ಅವಾರ್ಡ್ಸ್ ಟ್ರಸ್ಟ್ ಗೆ ಕಳುಹಿಸ ಬಹುದಾಗಿದೆ.
ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿದ್ದು, ವರ್ಷದ ನಾಗರೀಕ, ವರ್ಷದ ಉದಯೋನ್ಮುಖ ತಾರೆ, ವರ್ಷದ ಪತ್ರಕರ್ತ, ವರ್ಷದ ಸಾಮಾಜಿಕ ಉದ್ಯಮಿ, ವರ್ಷದ ಸರ್ಕಾರಿ ಅಧಿಕಾರಿ, ವರ್ಷದ ನಮ್ಮ ಬೆಂಗಳೂರಿಗ ಎಂಬ ಐದು ವಿಭಾಗಗಳಲ್ಲಿ ಪ್ರಶಸ್ತಿಗೆ ಅರ್ಜಿಗಳನ್ನು ಹಾಕಬಹುದಾಗಿದೆ.
15 ಜನ ವಿಶೇಷ ತೀರ್ಪುಗಾರರು ಬಂದ ಅರ್ಜಿಗಳನ್ನು ಪರಿಶೀಲಿಸಿ ಒಂದು ತಿಂಗಳ ಅವಧಿಯ ಒಳಗೆ 80 ಜನಗಳ ಅಂತಿಮ ಪಟ್ಟಿಯನ್ನು ತಯಾರಿಸಿ ಅವರನ್ನು ಸಂದರ್ಶನ ಮಾಡಿ ಅಂತಿಮ ವಿಜೇತರನ್ನು ಏಪ್ರಿಲ್ನಲ್ಲಿ ಘೋಷಿಸಿ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ.
-
Bengaluru Gas: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಟೌವ್ಗಳಿಗೆ ಭಾರೀ ಡಿಮ್ಯಾಂಡ್, ಕಾರಣವೇನು -
LPG Gas Crisis: ಯುದ್ಧ ಪರಿಣಾಮ: ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ, ಹೋಟೆಲ್, ಪಿಜಿಗಳಲ್ಲಿ ಮೆನು ಚೇಂಜ್ -
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್












Click it and Unblock the Notifications