ಕಡೆಗೆ ಗೆದ್ದೆತ್ತಿನ ಬಾಲ ಹಿಡಿದ ರಮ್ಯಾ
ಬೆಂಗಳೂರು, ಜು.14: ಸದ್ಯಕ್ಕೆ ಮಾಧ್ಯಮಗಳಿಂದ ದೂರ ಇರುವ ಮಂಡ್ಯದ ಮಾಜಿ ಸಂಸದೆ ರಮ್ಯಾ ವಿಶ್ವಕಪ್ ಪುಟ್ಬಾಲ್ ಫೈನಲ್ ಪಂದ್ಯದ ವೇಳೆ ಮಾಡಿದ ಟ್ವೀಟ್ನಿಂದಾಗಿ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿದ್ದಾರೆ.
ಫುಟ್ಬಾಲ್ ಪ್ರೇಮಿಯಾಗಿರುವ ರಮ್ಯಾ ಟ್ವಿಟ್ಟರ್ನಲ್ಲಿ ಅರ್ಜೆಂಟಿನಾ ತನ್ನ ಅಭಿಮಾನಿಗಳಿಗಾಗಿ ಫೈನಲ್ ಪಂದ್ಯ ಜಯಗಳಿಸಬೇಕು ಎಂದು ಹೇಳಿ ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಪೋಸ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ನಾನು ಜರ್ಮನಿಗೆ ಬೆಂಬಲ ನೀಡುತ್ತೇನೆ. ಜರ್ಮನಿ ವಿಶ್ವಕಪ್ ಚಾಂಪಿಯನ್ ಆಗಬೇಕು ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.[ಎರಡು ಗುರಿಗಳನ್ನು ಬೆನ್ನು ಹತ್ತಿದ ದಿವ್ಯ ಸ್ಪಂದನ]

ಸಾಧಾರಣವಾಗಿ ಅಭಿಮಾನಿಗಳು ಹೆಚ್ಚಾಗಿ ಒಂದೇ ತಂಡಕ್ಕೆ ಬೆಂಬಲ ನೀಡುತ್ತಾರೆ. ಆದರೆ ರಮ್ಯಾ ಆರಂಭದಲ್ಲಿ ಅರ್ಜೆಂಟಿನಾಗೆ ಬೆಂಬಲ ನೀಡಿ, ನಂತರ ಸಡನ್ ಜರ್ಮನಿಗೆ ಬೆಂಬಲ ನೀಡಬೇಕು ಎಂದು ಹೇಳಿದ್ದು ಅವರ ಅಭಿಮಾನಿಗಳಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. [ಚಿತ್ರಗಳು : ಫೀಫಾ ವಿಶ್ವಕಪ್ ಪ್ರಶಸ್ತಿಗಳ ವಿಜೇತರು]
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಫುಟ್ಬಾಲ್ ಸುದ್ದಿ ಟಾಪ್ ಟ್ರೆಂಡಿಂಗ್ ಇದೆ. ಈ ಮಧ್ಯೆ ರಮ್ಯಾ ತಮ್ಮ ನಿಲುವನ್ನು ಇದ್ದಕಿದ್ದಂತೆ ಬದಲಾಯಿಸಿದ್ದಕ್ಕೆ ವಾಟ್ಸ್ಆಪ್, ಫೇಸ್ಬುಕ್, ಟ್ವಿಟ್ಟರ್ ಪ್ರತಿಕ್ರಿಯೆ ಬರತೊಡಗಿದೆ.
ರಾಜಕಾರಣಿಗಳು ಯಾವಗಲೂ ಒಂದೇ ನಿಲುವಿಗೆ ಅಂಟಿಕೊಳ್ಳುವುದಿಲ್ಲ. ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಾರೆ. ಅದೇ ರೀತಿ ರಮ್ಯಾ ಈಗ ಪಕ್ಕಾ ರಾಜಕಾರಣಿಯಾಗಿದ್ದಾರೆ ಎಂದು ಜನ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಳ್ಳುತ್ತಿದ್ದಾರೆ.
Argentina must win for their fans! Their love and loyalty surpasses all other! #FifaWorldCupfinal2014
— Divya Spandana/Ramya (@divyaspandana) July 13, 2014 I'm going to be supporting Germany tonight! Germany World Cup champions! #FifaWorldCupfinal2014
— Divya Spandana/Ramya (@divyaspandana) July 13, 2014 -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications