ರಂಗಶಂಕರಕ್ಕೆ ಮತ್ತೆ ಬಂದ ಗುಮ್ಮ ಬಂದ ಗುಮ್ಮ
ಬೆಂಗಳೂರು, ಆಗಸ್ಟ್ 29: ರಂಗ ಶಂಕರದ ಬಹು ಜನಪ್ರಿಯ ಮಕ್ಕಳ ನಾಟಕ 'ಗುಮ್ಮ ಬಂದ ಗುಮ್ಮ' ಆಗಸ್ಟ್ 30 ರಂದು ಮತ್ತೆ ಪ್ರದರ್ಶನಗೊಳ್ಳುತ್ತಿದೆ.
2006 ರಲ್ಲಿ ಮೊದಲ ಪ್ರಯೋಗ ಕಂಡದಿದ್ದು, ಇಂದಿಗೂ ಮಕ್ಕಳಿಗೆ ಮತ್ತು ಪೋಷಕರಿಗೆ ಅತೀ ಪ್ರಿಯವಾದ ನಾಟಕವಾಗಿದೆ.
ಅಂದಿನಿಂದ ಇಂದಿನ ವರೆಗೂ, ಬಹಳಷ್ಟು ಬಾರಿ ಮರು ನಿರ್ಮಿಸಲ್ಪಟ್ಟ ಈ ನಾಟಕ , ಈಗ,ಮತ್ತೆ ಸುರೇಂದ್ರನಾಥ್ ಎಸ್. ರವರ ನಿರ್ದೇಶನದಲ್ಲಿ ನಿಮ್ಮ ಮುಂದೆ ಕಾಣಲಿದೆ.

ಮೂಲ ಜರ್ಮನ್ ನಾಟಕ ಮ್ಯಾಕ್ಸ್ ಅಂಡ್ ಮಿಲಿ ಯ ಆಧಾರಿತ 'ಗುಮ್ಮ ಬಂದ ಗುಮ್ಮ', ಮಕ್ಕಳ ಮನಸ್ಥಿತಿಯನ್ನು ಬಿಂಬಿಸುತ್ತದೆ, ಮಕ್ಕಳು ಹೇಗೆ ಭಾಷೆ, ಬಣ್ಣ, ಮೇಲು ಕೀಳಿನ ಹಂಗಿಲ್ಲದೇ, ಮತ್ತೊಬ್ಬರೊಂದಿಗೆ ಬೆರೆಯುತ್ತಾರೆಂಬುದೇ ಈ ನಾಟಕದ ತಿರುಳು.
ನಾಟಕದ ವಿವರ
ನಾಟಕದ ಹೆಸರು: 'ಗುಮ್ಮ ಬಂದ ಗುಮ್ಮ'
ನಿರ್ದೇಶನ : ಸುರೇಂದ್ರನಾಥ್ ಎಸ್.
ಸ್ಥಳ : ರಂಗ ಶಂಕರ
ದಿನಾಂಕ ಮತ್ತು ಸಮಯ : ಆಗಸ್ಟ್ 30 , ಸಂಜೆ 7:30 ಕ್ಕೆ
ಟಿಕೆಟ್ ದರ : ರೂ. 100/-
ಆನ್ ಲೈನ್ ಬುಕ್ಕಿಂಗ್:www.bookmyshow.com

ಟಿಕೆಟ್ಗಳು ರಂಗ ಶಂಕರದಲ್ಲಿ ದೊರೆಯುತ್ತವೆ.
ದೂರವಾಣಿ: 080-26493982 / 26592777
ಬೆಂಗಳೂರಿನ ಸಾಂಸ್ಕೃತಿಕ ವಲಯದಲ್ಲಿ ತನ್ನದೇ ಛಾಪು ಮೂಡಿಸಿರುವ ರಂಗ ಶಂಕರ, ರಂಗ ಪ್ರಯೋಗಗಳಿಗೆ ಸ್ಥಳಾವಕಾಶ ಮಾಡಿಕೊಡುವುದಷ್ಟೇ ಅಲ್ಲದೇ, ತನ್ನದೇ ಆದ ಸ್ವತಂತ್ರ ಪ್ರಯೋಗಗಳು, ಕಾರ್ಯಾಗಾರಗಳು ಮತ್ತು ಉತ್ಸವಗಳನ್ನು ನಡೆಸುತ್ತಾ ಬಂದಿದೆ.
ಆಸ್ವಾದ, ಅಹ್ಲಾದದ ಉದ್ಗಾರವಾದ 'ಆಹಾ.!' ಎಂಬ ಹೆಸರಿನಲ್ಲಿ, ಮಕ್ಕಳಿಗಾಗಿ ರಂಗಭೂಮಿಯ ಚಟುವಟಿಕೆಗಳನ್ನು 9 ವರ್ಷಗಳ ಹಿಂದೆ ಪ್ರಾರಂಭಿಸಿದೆ. ಈ ಯೋಜನೆಯ ಅಡಿಯಲ್ಲಿ, ವರ್ಷಾವಧಿ ಮಕ್ಕಳಿಗಾಗಿ ಅಂತರಾಷ್ಟ್ರೀಯ ಮಕ್ಕಳ ನಾಟಕೋತ್ಸವ, ಬೇಸಿಗೆ ಶಿಬಿರ , ಮಕ್ಕಳ ನಾಟಕ ಪ್ರದರ್ಶನಗಳು ಮತ್ತು ಶಾಲಾ ಪ್ರದರ್ಶನಗಳು ಮುಂತಾದವು ಪ್ರಮುಖವಾದವು. (ಒನ್ ಇಂಡಿಯಾ ಸುದ್ದಿ)
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications