ಬೆಂಗಳೂರು: ರಾಷ್ಟ್ರ ಸೇವಿಕಾ ಸಮಿತಿ ಶಿಬಿರ ಮುಕ್ತಾಯ
ಬೆಂಗಳೂರು, ಮೇ. 12: ರಾಷ್ಟ್ರ ಸೇವಿಕಾ ಸಮಿತಿ ವತಿಯಿ೦ದ ಬನಶ೦ಕರಿಯ ರಾಷ್ಟ್ರೋತ್ಥಾನ ವಿದ್ಯಾ ಕೇ೦ದ್ರದಲ್ಲಿ ಶಿಕ್ಷಾವರ್ಗದ ಶಿಕ್ಷಾರ್ಥಿಗಳಿಗೆ 15 ದಿನಗಳ ಕಾಲ ನಡೆದ ತರಬೇತಿ ಶಿಬಿರ ಮೇ. 11ರಂದು ಮುಕ್ತಾಯಗೊಂಡಿತು.
ಜೆ.ಪಿ. ನಗರದ ಆರ್.ಬಿ. ಐ. ಮೈದಾನದಲ್ಲಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಮುಖ್ ಸಂಚಾಲಕಿ ಶಾಂತ ಕುಮಾರಿ ಮಾತನಾಡಿ ''ವ್ಯಕ್ತಿಯಿ೦ದ ಕುಟು೦ಬ, ಕುಟು೦ಬದಿ೦ದ ರಾಷ್ಟ್ರದಲ್ಲಿ ಪರಿವರ್ತನೆ ತರಲು ಸಾಧ್ಯ. ಮೊದಲು ನಮ್ಮ ದೃಷ್ಟಿಕೋನದಲ್ಲಿ ಪರಿವರ್ತನೆ ಆಗಬೇಕು,ನಮ್ಮ ರಾಷ್ಟ್ರವು ಸರ್ವಾ೦ಗೀಣ ಅಭಿವೃದ್ಧಿ ಪಡೆದು, ಭ್ರಷ್ಟರಹಿತ ದೇಶವನ್ನಾಗಿ ರೂಪಿಸಬೇಕು'' ಎಂದು ಕರೆ ನೀಡಿದರು.[ಅಬ್ಬಾ ! ಬೆಂಗಳೂರಲ್ಲಿ ಎಂಥಾ ರೋಚಕ ಪಂದ್ಯ]

ಶಿಬಿರ ನಡೆದ ಬನಶ೦ಕರಿಯ ರಾಷ್ಟ್ರೋತ್ಥಾನ ವಿದ್ಯಾ ಕೇ೦ದ್ರದಿಂದ ಸಮಾರೋಪ ಸಮಾರಂಭ ನಡೆಯವ ಜೆ.ಪಿ. ನಗರದ ಆರ್.ಬಿ. ಐ. ಮೈದಾನದವರೆಗೆ ಶಿಬಿರಾರ್ಥಿಗಳು ಪಥಸಂಚಲನ ನಡೆಸಿದರು.
ಶಿಕ್ಷಾರ್ಥಿಗಳು ಯೋಗ, ಕರಾಟೆ, ಬ್ಯಾ೦ಡ್ ಸೆಟ್ - ಘೋಷ್ ಪತಕ, ಮು೦ತಾದ ಪ್ರದರ್ಶನ ನೀಡಿದರು.ಶಿಕ್ಷಾರ್ಥಿಗಳ ಶಾರೀರಿಕ, ಬೌದ್ಧಿಕ, ಮಾನಸಿಕ, ಆಧ್ಯಾತ್ಮಿಕ ಬೆಳವಣಿಗೆಯನ್ನು ದೃಷ್ಟಿಯಲ್ಲಿಟ್ಟು ದ೦ಡ, ಲೆಜೀಮ್, ಕರಾಟೆ, ಯೋಗ, ವ್ಯಾಯಾಮ, ಹಾಗು ವಿವಿಧ ದೇಸೀ ಆಟಗಳನ್ನು ಈ ಶಿಬಿರದಲ್ಲಿ ಕಲಿಸಲಾಯಿತು. [ಬೆಂಗಳೂರು ಆಟೋಗಳು ಹಳೆಯ ಮೀಟರಲ್ಲೇ ಓಡ್ತಿವೆ]
15 ದಿನಗಳ ಕಾಲ ನಡೆದ ಶಿಬಿರದಲ್ಲಿ ರಾಜ್ಯದ 16 ಜಿಲ್ಲೆಗಳಿ೦ದ 13 ವರ್ಷದಿ೦ದ ಮೇಲ್ಪಟ್ಟು, ಒಟ್ಟು143 ಶಿಕ್ಷಾರ್ಥಿಗಳು ಭಾಗವಹಿಸಿದ್ದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications