Get Updates
Get notified of breaking news, exclusive insights, and must-see stories!

ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥರೆಡ್ಡಿ ಬೆಂಬಲಿಗರ ಹಲ್ಲೆ

ಬೆಂಗಳೂರು, ಮಾರ್ಚ್ 14: ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಮೇಲೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಬೆಂಬಲಿಗರು ಹಲ್ಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ.

ಮಡಿವಾಳ ವಾರ್ಡ್ ನ ತಾವರೆಕೆರೆ ಬಿಬಿಎಂಪಿ ಕಚೇರಿಯಲ್ಲಿ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿತ್ತು. ಆದರೆ ಆ ಪಡಿತರ ಚೀಟಿ ವಿತರಣೆಯಲ್ಲಿ ಅಕ್ರಮವಿದೆ ಎನ್ನುವ ಮಾಹಿತಿ ಮೇರೆ ರವಿಕೃಷ್ಣಾರೆಡ್ಡಿ ಹಾಗೂ ಬೆಂಬಲಿಗರು ಅಲ್ಲಿಗೆ ತೆರಳಿದ್ದರು. ಬಿಬಿಎಂಪಿ ಕಚೇರಿಗೆ ತೆರಳಿ ದಾಖಲೆಗಳನ್ನು ನೀಡುವಂತೆ ಕೇಳಿದ್ದಾರೆ.

Ration card row:attack on Ravi Krishnareddy

ಆದರೆ ರವಿಕೃಷ್ಣಾರೆಡ್ಡಿ ಮಾತಿಗೆ ಬೆಲೆ ಕೊಡದೆ ಮಾಜಿ ಮೇಯರ್ ಮಂಜುನಾಥ ರೆಡ್ಡಿ ಅವರ ಬೆಂಬಲಿಗರು, ರವಿಕೃಷ್ಣಾ ರೆಡ್ಡಿಯವರ ಮೊಬೈಲ್ ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಈ ಮಧ್ಯೆ ಮಾತಿನ ಚಕಾಮಕಿ ನಡೆದಿದೆ. ನಂತರ ಪೊಲೀಸರು ಮಧ್ಯೆ ಪ್ರವೇಶಿಸಿ ಜಗಳವನ್ನು ನಿಲ್ಲಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+