ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರವಿ ಬೆಳಗೆರೆ ಮಧ್ಯಂತರ ಜಾಮೀನು ಅವಧಿ ಅಂತ್ಯ

|
Google Oneindia Kannada News

ಬೆಂಗಳೂರು, ಡಿಸೆಂಬರ್ 18 : ಪತ್ರಕರ್ತ ರವಿ ಬೆಳಗೆರೆ ಮಧ್ಯಂತರ ಜಾಮೀನು ಸೋಮವಾರ ಕೊನೆಗೊಳ್ಳಲಿದ್ದು, ನ್ಯಾಯಾಲಯ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಕೆರಳಿಸಿದೆ.

ಸುಪಾರಿ ಕೇಸ್: ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆಸುಪಾರಿ ಕೇಸ್: ರವಿ ಬೆಳಗೆರೆ ಮಧ್ಯಂತರ ಜಾಮೀನು ವಿಸ್ತರಣೆ

ಮಧ್ಯಂತರ ಜಾಮೀನು ಅರ್ಜಿ ಸೋಮವಾರ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆಯಿಂದ ಹೆಚ್ಚಿನ ಮಾಹಿತಿ ಪೊಲೀಸರಿಗೆ ಲಭ್ಯವಾಗದ ಹಿನ್ನೆಲೆಯಲ್ಲಿ ಇನ್ನು ಕೆಲ ದಿನಗಳವರೆಗೆ ಪೊಲೀಸ್ ಕಸ್ಟಡಿ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.

ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳಗೆರೆ ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳಗೆರೆ ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್

Ravi Belagere bail ends Monday

ಮಾಜಿ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಆರೋಪ ಎದುರಿಸುತ್ತಿದ್ದ ಬೆಳಗೆರೆ, ಕಳೆದ ಆರು ದಿನಗಳಿಂದ ಮಧ್ಯಂತರ ಜಾಮೀನಿನ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ರವಿ ಬೆಳಗೆರೆ ಅವರನ್ನು ಸೋಮವಾರ ಸೆಷನ್ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಗುತ್ತಿದೆ. ಸರ್ಕಾರಿ ಅಭಿಯೋಜನಕರು ಜಾಮೀನು ವಿಸ್ತರಿಸದಂತೆ ಮನವಿ ಸಲ್ಲಿಸಿದ್ದಾರೆ.

English summary
As interim bail be ended today, Bengaluru city civil magistrate court will decide journalist Ravi Belagere's future today. The Public Prosecutor will appeal to the court that not to extend the interim bail or grant regular one.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X